ಬ್ರೇಕಿಂಗ್ ನ್ಯೂಸ್
15-10-20 11:22 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ .15 : ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ತೀವ್ರ ಬಡತನ ಎದುರಿಸುತ್ತಿದ್ದ ಬಡ ಮಹಿಳೆ, ಮಗಳ ದುಃಖದ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿ, ತನ್ನ 6 ವರ್ಷದ ಮಗಳನ್ನೇ ಕೊಲೆ ಮಾಡಿದ್ದಾಳೆ.
ಮಗಳನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸಲಾಗಿದೆ. ಮಗಳನ್ನು ಹೊರತು ಪಡಿಸಿ ಮಹಿಳೆಗೆ ಇನ್ನೂ ಇಬ್ಬರು ಮಕ್ಕಳಿದ್ದು, ಮಗಳ ಮುಂದಿನ ಜೀವನದ ಬಗ್ಗೆ ಚಿಂತಿಸಿ ಈ ಕೃತ್ಯ ಎಸಗಿದ್ದಾಳೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಮುಂದೆ ಕುಟುಂಬದಿಂದ ಅವಳ ವಿವಾಹವನ್ನು ಹೇಗೆ ಮಾಡುವುದು ಎಂದು ಯೋಚಿಸಿ ಕೊಲೆ ಮಾಡಿದ್ದಾಳೆ.
ಮಹಿಳೆಯನ್ನು ಉಷಾ ದೇವಿ ಎಂದು ಗುರುತಿಸಲಾಗಿದೆ. ಕುಟುಂಬವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಬಡತನವನ್ನು ಹೋಗಲಾಡಿಸಲು ಹೆಣಗಾಡುತ್ತಿದೆ. ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಪತಿಗೆ ಅಪಘಾತವಾದ ಬಳಿಕ ಕೆಲಸ ಕಳೆದುಕೊಂಡಿದ್ದಾರೆ. ಬಳಿಕ 5 ಜನರ ಕುಟುಂಬವನ್ನು ಸಾಕುವ ಜವಾಬ್ದಾರಿ ಉಷಾ ದೇವಿ ಮೇಲೆ ಬಿದ್ದಿದೆ. ಅಲ್ಲದೆ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತುಂಬಾ ಶ್ರಮವಹಿಸಿ ಕೆಲಸ ಮಾಡಿದರೂ ಉಷಾ ದೇವಿ ಇಡೀ ಕುಟುಂಬಕ್ಕೆ ಆಹಾರ ವ್ಯವಸ್ಥೆ ಮಾಡುವುದು ತುಂಬಾ ಕಷ್ಟಕರವಾಗಿದೆ. ಹೀಗಾಗಿ ಮಹಿಳೆ ತನ್ನ ಮಗಳನ್ನೇ ಕೊಲೆ ಮಾಡಿದ್ದಾಳೆ.
A destitute woman in Uttar Pradesh, striving with deep financial problem, decided to end the life of her 6-year-old daughter to put an end to the suffering. She killed her daughter and now has been arrested for the murder.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm