ಬ್ರೇಕಿಂಗ್ ನ್ಯೂಸ್
13-12-22 02:41 pm HK News Desk ಕ್ರೈಂ
ಬಾಗಲಕೋಟೆ, ಡಿ.13 : ಕುಡಿದು ಬಂದು ಜಗಳವಾಡುತ್ತಿದ್ದ ತಂದೆಯನ್ನು ಮಗನೇ ಕೊಡಲಿ ಬೀಸಿ ಕೊಚ್ಚಿದ್ದಲ್ಲದೆ, ದೇಹವನ್ನು ತುಂಡು ತುಂಡು ಮಾಡಿ ಹೊಲದ ನಡುವಿನ ನಿರುಪಯುಕ್ತ ಬೋರ್ವೆಲ್ ಗೆ ಹಾಕಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಘಟನೆ ಬಾಗಲಕೋಟ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳದ ಜಂಜರಕೊಪ್ಪ ಗಲ್ಲಿಯಲ್ಲಿ ಘಟನೆ ನಡೆದಿದ್ದು ಪರಶುರಾಮ (54) ಕೊಲೆಯಾದ ವ್ಯಕ್ತಿ. ಕೊಲೆ ಆರೋಪಿ, ಆತನ ಮಗ ವಿಠ್ಠಲ್ ನನ್ನು ಪೊಲೀಸರು ಬಂಧಿಸಿದ್ದಾರೆ.

ತಾಯಿ ಸರಸ್ವತಿ ಗಂಡ ಕಾಣೆಯಾಗಿರುವ ಬಗ್ಗೆ ಮುಧೋಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮುಧೋಳ ಪೊಲೀಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಸಂಶಯದ ಮೇರೆಗೆ ಮಗ ವಿಠಲ್ ನನ್ನು ವಶಕ್ಕೆ ಪಡೆದಾಗ ನಿಜ ವಿಚಾರ ತಿಳಿದುಬಂದಿದೆ.

ಡಿಸೆಂಬರ್ 7 ರಂದು ಹೊಲದ ಶೆಡ್ ನಲ್ಲಿ ಕೊಲೆ ಕೃತ್ಯ ನಡೆದಿತ್ತು. ಆನಂತರ, ಕೊಲೆಯ ಬಗ್ಗೆ ಗುರುತು ಸಿಗಬಾರದು ಮತ್ತು ಯಾರಿಗೂ ತಿಳಿಯಬಾರದು ಎನ್ನುವ ಉದ್ದೇಶದಿಂದ ಹೊಲದ ನಡುವೆ ಇದ್ದ ನಿರುಪಯುಕ್ತ ಕೊಳವೆ ಬಾವಿಯಲ್ಲಿ ದೇಹವನ್ನು ತುಂಡರಿಸಿ ಒಳಗೆ ತುರುಕಿದ್ದ. ನಿತ್ಯ ಕುಡಿದು ಬಂದು ಮನೆಯಲ್ಲಿ ಜಗಳ ಮಾಡುತ್ತಿದ್ದರಿಂದ ತಂದೆ - ಮಗನಿಗೆ ಜಟಾಪಟಿ ಉಂಟಾಗಿತ್ತು.
ಪೊಲೀಸರು ಶವದ ಪತ್ತೆಗಾಗಿ ಬೋರ್ವೆಲ್ ಗುಂಡಿಯನ್ನು ಜೆಸಿಬಿಯಲ್ಲಿ ತೋಡಿದ್ದು ಹುಡುಕಾಟ ನಡೆಸುತ್ತಿದ್ದಾರೆ.
A man killed his father and stuffed his body in an uncovered borewell after chopping it into 30 pieces in Karnataka's Bagalkot district, police said on Tuesday. Fifty-year-old Parashuram used to come home every day in an inebriated state and thrash his son Vittal (20), the police said. On December 6, Parashuram argued with Vittal, during which the latter, in a fit of rage, killed him with an iron rod. Then, Vittal chopped Parshuram's body and stuffed it in the borewell.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm