ಬ್ರೇಕಿಂಗ್ ನ್ಯೂಸ್
14-12-22 12:42 pm Bangalore Correspondent ಕ್ರೈಂ
ಬೆಂಗಳೂರು, ಡಿ.14: ಕನ್ನಡದ ಹಿರಿಯ ನಟಿ ಅಭಿನಯಾಗೆ ಮತ್ತೆ ಸಂಕಷ್ಟ ಎದುರಾಗಿದೆ. ಅತ್ತಿಗೆಗೆ ವರದಕ್ಷಿಣಿ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಭಿನಯಾ ಅವರ ತಾಯಿ ಜಯಮ್ಮಗೆ 5 ವರ್ಷ ಜೈಲು ಶಿಕ್ಷೆ ನೀಡಲಾಗಿದೆ.
ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ವರದಕ್ಷಿಣೆ ಕಿರುಕುಳದ ಬಗ್ಗೆ ಬೆಂಗಳೂರಿನ ಚಂದ್ರಾ ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಜಯಮ್ಮಗೆ 5 ವರ್ಷ ಶಿಕ್ಷೆ ಹಾಗೂ ಅಭಿನಯಾ ಸಹೋದರ ಚೆಲುವರಾಜ್ಗೆ 2 ವರ್ಷ ಶಿಕ್ಷೆ ನೀಡಲಾಗಿದೆ.

ಬಣ್ಣದ ಲೋಕದಲ್ಲಿ ಅಭಿನಯಾ ಅವರು ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಚೊಚ್ಚಲ ಸಿನಿಮಾ ‘ಅನುಭವ’ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರು. ಹಲವಾರು ಧಾರಾವಾಹಿಗಳಲ್ಲಿ ನಟಿಸಿ ಮನೆಮಾತಾಗಿದ್ದು ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. 1998ರಲ್ಲಿ ಅಭಿನಯಾ ಸಹೋದರ ಶ್ರೀನಿವಾಸ್ ಜೊತೆ ಲಕ್ಷ್ಮಿದೇವಿ ವಿವಾಹ ನಡೆದಿತ್ತು. ಮದುವೆ ಬಳಿಕ ಶ್ರೀನಿವಾಸ್ ಕುಟುಂಬದವರು ವರದಕ್ಷಿಣಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಚಂದ್ರಾ ಲೇಔಟ್ನಲ್ಲಿ ದೂರು ದಾಖಲಾಗಿತ್ತು. ಅಭಿನಯಾ ತಾಯಿ ಜಯಮ್ಮ, ಅಭಿನಯಾ ಮತ್ತು ಗಂಡ ಶ್ರೀನಿವಾಸ್ ವಿರುದ್ಧ 2002ರಲ್ಲಿ ಕೇಸು ದಾಖಲಿಸಲಾಗಿತ್ತು. ಹೆರಿಗೆ ಬಳಿಕ ಪತಿ ಮನೆಯವರು ನನ್ನನ್ನು ಸೇರಿಸಿಕೊಳ್ಳಲಿಲ್ಲ. ಪೋಷಕರ ಮನೆಯಲ್ಲಿ ಉಳಿದುಕೊಳ್ಳುವಂತೆ ನನ್ನ ಮೇಲೆ ಒತ್ತಡ ಹೇರಿದರು. ಕೊಲೆ ಬೆದರಿಕೆಯನ್ನೂ ಹಾಕಿದರು ಎಂದು ದೂರಿನಲ್ಲಿ ಲಕ್ಷ್ಮಿದೇವಿ ತಿಳಿಸಿದ್ದರು. ಪ್ರಕರಣದಲ್ಲಿ ಕೆಳ ನ್ಯಾಯಾಲಯದಲ್ಲಿ ಪ್ರಕರಣದ ಬಗ್ಗೆ ತೀರ್ಪು ಆಗಿತ್ತು. ಆನಂತರ, ಹೈಕೋರ್ಟಿಗೆ ಮೇಲ್ಮನವಿ ಆಗಿ ಈಗ ಏಕಸದಸ್ಯ ಪೀಠ ತೀರ್ಪು ನೀಡಿದ್ದು ಅಭಿನಯಾ, ಅವರ ತಾಯಿ ಮತ್ತು ಸಹೋದರನಿಗೆ ಜೈಲು ಶಿಕ್ಷೆ ವಿಧಿಸಿದೆ.
Kannada actress Abhinaya (Abhinaya) has been sentenced to 2 years in jail by the High Court for domestic violence and harassing sister-in-law Lakshmidevi’s dowry. A single member bench of the High Court has ordered that Abhinaya’s mother Jayamma be sentenced to 5 years in jail.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 02:06 pm
Mangaluru Staffer
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm