ಬ್ರೇಕಿಂಗ್ ನ್ಯೂಸ್
15-12-22 01:04 pm HK News Desk ಕ್ರೈಂ
ಮಂಡ್ಯ, ಡಿ.15: ಎಣ್ಣೆ ಮತ್ತಿನಲ್ಲಿ ಹುಡುಗಿಯರ ಹಾಸ್ಟೆಲ್ ಒಳನುಗ್ಗಿ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ವಿದ್ಯಾರ್ಥಿನಿಯರೇ ಸೇರಿ ದೊಣ್ಣೆಯಲ್ಲಿ ಬಡಿದು ಹಣ್ಣುಗಾಯಿ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಕೈಯಲ್ಲಿ ಕೋಲು, ದೊಣ್ಣೆ ಹಿಡಿದು ಉಗ್ರಾವತಾರ ತಾಳಿದ ವಿದ್ಯಾರ್ಥಿನಿಯರು ಕಾಮುಕ ಶಿಕ್ಷಕನಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ವಿಡಿಯೋ ವೈರಲ್ ಆಗಿದೆ.


ಎಣ್ಣೆ ಏಟಲ್ಲಿ ರಾತ್ರಿ ವಿದ್ಯಾರ್ಥಿನಿಯರ ಹಾಸ್ಟೆಲ್ ಒಳಬಂದಿದ್ದ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಎಂಬಾತ ಅಸಭ್ಯ ವರ್ತನೆ ತೋರಿದ್ದಾನೆ. ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರೆಲ್ಲ ಸೇರಿ ಶಿಕ್ಷಕನಿಗೆ ಥಳಿಸಿದ್ದಾರೆ.


ಪದೇ ಪದೇ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಾಕ್ಷಿಯಾದ ಮಂಡ್ಯದಲ್ಲಿ ಈಗ ವಿದ್ಯಾರ್ಥಿನಿಯರೇ ಕೈಗೆ ದೊಣ್ಣೆ ತೆಗೆದುಕೊಂಡಿದ್ದಾರೆ. ಮಳವಳ್ಳಿ ರೇಪ್ ಅಂಡ್ ಮರ್ಡರ್, ಬೇಬಿ ಗ್ರಾಮದಲ್ಲಿ ಶಿಕ್ಷಕನ ಲೈಂಗಿಕ ದೌರ್ಜನ್ಯ ಪ್ರಕರಣ ರಾಜ್ಯದಲ್ಲಿ ಸಂಚಲನ ಉಂಡುಮಾಡಿತ್ತು. ಇದೀಗ ಕಟ್ಟೇರಿ ಗ್ರಾಮದಲ್ಲಿ ಶಿಕ್ಷಕನೇ ಎಣ್ಣೆ ಮತ್ತಲ್ಲಿ ಕಿರುಕುಳ ನೀಡಲು ಹೋಗಿ ಹುಡುಗಿಯರಿಂದಲೇ ಥಳಿತಕ್ಕೆ ಒಳಗಾಗಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಕೆ.ಆರ್.ಎಸ್ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಕಾಮುಕ ಶಿಕ್ಷಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
#Mandya #RMSV girls hostel students beat up High school teacher over #sexualharassment #BreakingNews pic.twitter.com/y9OrTR0FYw
— Headline Karnataka (@hknewsonline) December 15, 2022
Teacher of RMSV misbehaves with girl Students, horrible beaten in hostel at Mandya. Video of this has gone viral on social media.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am