ಬ್ರೇಕಿಂಗ್ ನ್ಯೂಸ್
            
                        16-12-22 05:46 pm Bangalore Correspondent ಕ್ರೈಂ
            ಬೆಂಗಳೂರು, ಡಿ.16 : ಪ್ರಸಿದ್ಧ ಚಿನ್ನದ ಉದ್ಯಮಿ, ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ಎರಡನೇ ಮದುವೆಯಾಗಿ ಮೋಸ ಮಾಡಿದ್ದಾರೆಂಬ ಆರೋಪದಲ್ಲಿ ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಎರಡನೇ ಮದುವೆಯಾಗಿ ಮೋಸ ಮಾಡಿರುವುದಾಗಿ ಮಹಿಳೆಯೊಬ್ಬರು ಆಂಧ್ರಪ್ರದೇಶದ ಅನಂತಪುರದಲ್ಲಿ ಅಟ್ಟಿಕಾ ಬಾಬು ವಿರುದ್ಧ ದೂರು ದಾಖಲಿಸಿದ್ದರು. ಹಾಗಾಗಿ ಬೆಂಗಳೂರಿಗೆ ಆಗಮಿಸಿದ ಆಂಧ್ರಪ್ರದೇಶ ಪೊಲೀಸರು ಬಾಬು ಅವರನ್ನು ಬಂಧಿಸಿದ್ದಾರೆ.

ಅನಂತಪುರದಲ್ಲಿ ಶೇಕ್ ಮೀನಾಜ್ ಎಂಬಾಕೆಯನ್ನು ಮದುವೆಯಾಗಿದ್ದ ಅಟ್ಟಿಕಾ ಬಾಬು, ಡಿಸೆಂಬರ್ 12 ರಂದು ಎಲ್ಲೂರಿಗೆ ಹೋಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನನ್ನ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ ಎಂದು ಶೇಕ್ ಮೀನಾಜ್ ಆರೋಪಿಸಿ ದೂರು ನೀಡಿದ್ದಾರೆ.
ಹಲ್ಲೆಯ ಬಳಿಕ ಅಟ್ಟಿಕಾ ಬಾಬು ವಿರುದ್ಧ ತನ್ನನ್ನು ಕೊಲೆಗೆ ಯತ್ನ ಮಾಡಲಾಗಿದೆ ಎಂದು ಆಂಧ್ರಪ್ರದೇಶದ ಯಲ್ಲೂರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ IPC section 448, 342, 307, 386, 427, 498A, 506 ಮತ್ತು ವರದಕ್ಷಿಣೆ ಕಿರುಕುಳ ಆರೋಪದಡಿ ಪ್ರಕರಣ ದಾಖಲಾಗಿತ್ತು. ಆಬಳಿಕ ಯಲ್ಲೂರು ಪೊಲೀಸರು ಬಾಬುರನ್ನು ಹುಡುಕಿಕೊಂಡು ಬೆಂಗಳೂರಿಗೆ ಆಗಮಿಸಿದ್ದರು. ಬೆಂಗಳೂರಿನಲ್ಲಿ ಸಿಸಿಬಿ ಹಾಗೂ ಹೈಗ್ರೌಂಡ್ಸ್ ಪೊಲೀಸರ ಸಹಾಯದಿಂದ ಶುಕ್ರವಾರ ಅಟ್ಟಿಕಾ ಬಾಬುರನ್ನು ಯಲ್ಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನಂತಪುರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.
            
            
            Attica Babu alias Bommanahalli Babu, owner of famous gold merchant Attica Gold, has been arrested by the Andhra Pradesh police on charges of cheating a woman. A woman had filed a complaint against Attika Babu in Andhra Pradesh, alleging that she had cheated in her second marriage. So the Andhra Pradesh police arrived in Bengaluru and arrested Babur.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm