ಬ್ರೇಕಿಂಗ್ ನ್ಯೂಸ್
18-12-22 08:45 pm HK News Desk ಕ್ರೈಂ
ಮೈಸೂರು, ಡಿ 18: ಬೆತ್ತಲೆ ಪೋಟೋ ತೋರಿಸಿ ಪುರುಷರನ್ನ ಬುಟ್ಟಿಗೆ ಬೀಳಿಸಿಕೊಂಡು ಯಾಮಾರಿಸುವುದು ಇವಳ ಕೆಲಸ. ಕೊಟ್ಟ ಸಾಲ ಕೇಳಿದಕ್ಕೆ ಮೊಬೈಲ್ನಲ್ಲಿ ಅರೆಬೆತ್ತಲೆ ಪೋಟೋ ಕಳುಯಿಸಿ ಬೆದರಿಸುವುದು ಬೇರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗೆ ಹಣ ಕಿತ್ತು ಎಸ್ಕೇಪ್ ಆಗ್ತಿದ್ದ ಖತರ್ನಾಕ್ ಲೇಡಿ ಇದೀಗ ಪೊಲೀಸರ ಅಥಿತಿ ಆಗಿದ್ದಾಳೆ. ಪುರುಷರನ್ನ ಅಟ್ರ್ಯಾಕ್ಟ್ ಮಾಡೋಕೆ ತನ್ನ ಮೈ ಕೈ ಕುಣಿಸಿ ಯಾಮಾರಿಸ್ತಿದ್ದ ಲೇಡಿ ಹೆಸರು ಸವಿತ ಆಲಿಯಾಸ್ ಮಂಜುಳ ಯಾದವ್. ಈಗೆ ಮೂಲತಃ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನವಳು. ಈ ಸವಿತಾ ಸಾಂಸ್ಕೃತಿಕ ನಗರಿ ಮೈಸೂರಿಗೆ ಬಂದು ಸೆಟಲ್ ಆಗಿ ಮಾಡ್ತಿದ್ದದ್ದು ಮಾತ್ರ ಮನೆ ಹಾಳು ಮಾಡೋ ಕೆಲಸ.
ಹಣ ಪಡೆದ ಬಳಿಕ ವರಸೆ ಬದಲು:
ಕಷ್ಟ ಅಂತಾ ಕೆಲ ದಂಪತಿ ಬಳಿ ಹಣ ಇಸ್ಕೊಳ್ಳೋ ಈಕೆ ಹಣ ಪಡೆದ ಬಳಿಕ ತನ್ನ ವರಸೆ ಬದಲಿಸ್ತಾಳೆ. ದಂಪತಿ ನಡುವೆ ಕಲಹ ತಂದಿಟ್ಟು ಹಣ ಕೇಳಿದರೆ ತನ್ನದೇ ನಗ್ನ ಪೋಟೋ ಕಳಿಸಿ ಹಣ ಕೊಡದೆ ಯಾಮಾರಿಸ್ತಾಳೆ. ಈಕೆಯ ವರಸೆ ಗಂಡನಿಗೆ ಗೊತ್ತಾಗಿ ಸ್ವತಃ ಪತಿಯೇ ಚಾಕುವಿನಿಂದ ಇರಿದಿದ್ದರೂ ಈಕೆ ಮಾತ್ರ ಬುದ್ದಿ ಕಲಿತಿರಲಿಲ್ಲ. ಸಿಕ್ಕ ಸಿಕ್ಕವರನ್ನ ಬುಟ್ಟಿಗೆ ಹಾಕೊಳ್ಳೋಕೆ ವಾಟ್ಸಪ್ ಚಾಟ್ ಮಾಡಿ ತನ್ನ ಅರೆ ನಗ್ನ ಸ್ಥಿತಿಯ ಪೋಟೋಗಳನ್ನ ಸೆಂಡ್ ಮಾಡಿ ಅಮಾಯಕರನ್ನ ಯಾಮಾರಿಸಿ ಲಕ್ಷ ಲಕ್ಷ ಹಣ ಪೀಕುತ್ತಿದ್ದಳು.

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ:
ಈ ಖತರ್ನಾಕ್ ಲೇಡಿಯ ಮುಖವಾಡ ಈಗ ಬಯಲಾಗಿದೆ. ಮೈಸೂರಿನಲ್ಲಿ ಪರಿಚಯಸ್ಥ ದಂಪತಿಗೆ ಯಾಮಾರಿಸಿ ಲಕ್ಷ ಹಣ ಪೀಕಿದ್ದ ಈ ಲೇಡಿ ಹಣ ಕೇಳೋಕೆ ಬಂದ ದಂಪತಿ ಮೇಲೆ ಹಲ್ಲೆ ಕೂಡ ಮಾಡೋಕೆ ಹೋಗಿದ್ದ ಆರೋಪವೂ ಇದೆ. ಇನ್ನೂ ವಿಜಯನಗರ ಎರಡನೇ ಹಂತದ ವಾಟರ್ ಟ್ಯಾಂಕ್ ಬಳಿಯ ಅಭಿಷೇಕ್ ರಸ್ತೆಯಲ್ಲಿ ಸ್ಪಾ ಹೆಸರಲ್ಲಿ ವೈಶ್ಯವಾಟಿಕೆ ದಂಧೆ ನಡೆಸಿ ಸವಿತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಸದ್ಯ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಖತರ್ನಾಕ್ ಲೇಡಿಯನ್ನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
Mysuru Woman arrested for sharing her nude pics and blackmailing for money.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 07:56 pm
HK News Staffer
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am