ಬ್ರೇಕಿಂಗ್ ನ್ಯೂಸ್
18-12-22 08:45 pm HK News Desk ಕ್ರೈಂ
ಮೈಸೂರು, ಡಿ 18: ಬೆತ್ತಲೆ ಪೋಟೋ ತೋರಿಸಿ ಪುರುಷರನ್ನ ಬುಟ್ಟಿಗೆ ಬೀಳಿಸಿಕೊಂಡು ಯಾಮಾರಿಸುವುದು ಇವಳ ಕೆಲಸ. ಕೊಟ್ಟ ಸಾಲ ಕೇಳಿದಕ್ಕೆ ಮೊಬೈಲ್ನಲ್ಲಿ ಅರೆಬೆತ್ತಲೆ ಪೋಟೋ ಕಳುಯಿಸಿ ಬೆದರಿಸುವುದು ಬೇರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗೆ ಹಣ ಕಿತ್ತು ಎಸ್ಕೇಪ್ ಆಗ್ತಿದ್ದ ಖತರ್ನಾಕ್ ಲೇಡಿ ಇದೀಗ ಪೊಲೀಸರ ಅಥಿತಿ ಆಗಿದ್ದಾಳೆ. ಪುರುಷರನ್ನ ಅಟ್ರ್ಯಾಕ್ಟ್ ಮಾಡೋಕೆ ತನ್ನ ಮೈ ಕೈ ಕುಣಿಸಿ ಯಾಮಾರಿಸ್ತಿದ್ದ ಲೇಡಿ ಹೆಸರು ಸವಿತ ಆಲಿಯಾಸ್ ಮಂಜುಳ ಯಾದವ್. ಈಗೆ ಮೂಲತಃ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನವಳು. ಈ ಸವಿತಾ ಸಾಂಸ್ಕೃತಿಕ ನಗರಿ ಮೈಸೂರಿಗೆ ಬಂದು ಸೆಟಲ್ ಆಗಿ ಮಾಡ್ತಿದ್ದದ್ದು ಮಾತ್ರ ಮನೆ ಹಾಳು ಮಾಡೋ ಕೆಲಸ.
ಹಣ ಪಡೆದ ಬಳಿಕ ವರಸೆ ಬದಲು:
ಕಷ್ಟ ಅಂತಾ ಕೆಲ ದಂಪತಿ ಬಳಿ ಹಣ ಇಸ್ಕೊಳ್ಳೋ ಈಕೆ ಹಣ ಪಡೆದ ಬಳಿಕ ತನ್ನ ವರಸೆ ಬದಲಿಸ್ತಾಳೆ. ದಂಪತಿ ನಡುವೆ ಕಲಹ ತಂದಿಟ್ಟು ಹಣ ಕೇಳಿದರೆ ತನ್ನದೇ ನಗ್ನ ಪೋಟೋ ಕಳಿಸಿ ಹಣ ಕೊಡದೆ ಯಾಮಾರಿಸ್ತಾಳೆ. ಈಕೆಯ ವರಸೆ ಗಂಡನಿಗೆ ಗೊತ್ತಾಗಿ ಸ್ವತಃ ಪತಿಯೇ ಚಾಕುವಿನಿಂದ ಇರಿದಿದ್ದರೂ ಈಕೆ ಮಾತ್ರ ಬುದ್ದಿ ಕಲಿತಿರಲಿಲ್ಲ. ಸಿಕ್ಕ ಸಿಕ್ಕವರನ್ನ ಬುಟ್ಟಿಗೆ ಹಾಕೊಳ್ಳೋಕೆ ವಾಟ್ಸಪ್ ಚಾಟ್ ಮಾಡಿ ತನ್ನ ಅರೆ ನಗ್ನ ಸ್ಥಿತಿಯ ಪೋಟೋಗಳನ್ನ ಸೆಂಡ್ ಮಾಡಿ ಅಮಾಯಕರನ್ನ ಯಾಮಾರಿಸಿ ಲಕ್ಷ ಲಕ್ಷ ಹಣ ಪೀಕುತ್ತಿದ್ದಳು.

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ:
ಈ ಖತರ್ನಾಕ್ ಲೇಡಿಯ ಮುಖವಾಡ ಈಗ ಬಯಲಾಗಿದೆ. ಮೈಸೂರಿನಲ್ಲಿ ಪರಿಚಯಸ್ಥ ದಂಪತಿಗೆ ಯಾಮಾರಿಸಿ ಲಕ್ಷ ಹಣ ಪೀಕಿದ್ದ ಈ ಲೇಡಿ ಹಣ ಕೇಳೋಕೆ ಬಂದ ದಂಪತಿ ಮೇಲೆ ಹಲ್ಲೆ ಕೂಡ ಮಾಡೋಕೆ ಹೋಗಿದ್ದ ಆರೋಪವೂ ಇದೆ. ಇನ್ನೂ ವಿಜಯನಗರ ಎರಡನೇ ಹಂತದ ವಾಟರ್ ಟ್ಯಾಂಕ್ ಬಳಿಯ ಅಭಿಷೇಕ್ ರಸ್ತೆಯಲ್ಲಿ ಸ್ಪಾ ಹೆಸರಲ್ಲಿ ವೈಶ್ಯವಾಟಿಕೆ ದಂಧೆ ನಡೆಸಿ ಸವಿತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಸದ್ಯ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಖತರ್ನಾಕ್ ಲೇಡಿಯನ್ನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
Mysuru Woman arrested for sharing her nude pics and blackmailing for money.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm