ಬ್ರೇಕಿಂಗ್ ನ್ಯೂಸ್
18-12-22 09:03 pm Mangalore Correspondent ಕ್ರೈಂ
ಮಂಗಳೂರು, ಡಿ.18: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವ್ಯೇಶ್ ದೇವಾಡಿಗ(38), ರಾಜೇಶ್ ಹಾಗೂ ಯೋಗೇಶ್ ಕುಮಾರ್(46) ಬಂಧಿತ ಆರೋಪಿಗಳು. ಇದೇ ವೇಳೆ, ಹಲ್ಲೆಗೀಡಾದ ಹಳೆಯಂಗಡಿ ಇಂದಿರಾ ನಗರ ನಿವಾಸಿ ದಾವೂದ್ ಹಕೀಂ(33) ವಿರುದ್ಧ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿದ್ದು ಬಂಧಿಸಿದ್ದಾರೆ.
ಶಾಲಾ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಶನಿವಾರ ದಾವೂದ್ ಹಕೀಂಗೆ ಕೆರೆಕಾಡು ಬಳಿ ಬಾಲಕಿಯ ಸಂಬಂಧಿಕರು ಸೇರಿ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ಬಳಿಕ ಆತನನ್ನು ಪೊಲೀಸರು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.
ಈ ನಡುವೆ ಹಲ್ಲೆಗೊಳಗಾದ ದಾವೂದ್ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿತ್ತು. ಹಲ್ಲೆ ಆರೋಪಿಗಳ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಗುಂಪು ಹಲ್ಲೆ ನಡೆಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Mangalore Mulki Man tied to pole, thrashed for allegedly misbehaving with a girl, three arrested. The man had reportedly followed a girl on his bike and behaved rudely with her on December 13. Two friends of the girl’s father noticed this.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm