ಬ್ರೇಕಿಂಗ್ ನ್ಯೂಸ್
18-12-22 09:03 pm Mangalore Correspondent ಕ್ರೈಂ
ಮಂಗಳೂರು, ಡಿ.18: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವ್ಯೇಶ್ ದೇವಾಡಿಗ(38), ರಾಜೇಶ್ ಹಾಗೂ ಯೋಗೇಶ್ ಕುಮಾರ್(46) ಬಂಧಿತ ಆರೋಪಿಗಳು. ಇದೇ ವೇಳೆ, ಹಲ್ಲೆಗೀಡಾದ ಹಳೆಯಂಗಡಿ ಇಂದಿರಾ ನಗರ ನಿವಾಸಿ ದಾವೂದ್ ಹಕೀಂ(33) ವಿರುದ್ಧ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿದ್ದು ಬಂಧಿಸಿದ್ದಾರೆ.
ಶಾಲಾ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಶನಿವಾರ ದಾವೂದ್ ಹಕೀಂಗೆ ಕೆರೆಕಾಡು ಬಳಿ ಬಾಲಕಿಯ ಸಂಬಂಧಿಕರು ಸೇರಿ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ಬಳಿಕ ಆತನನ್ನು ಪೊಲೀಸರು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.
ಈ ನಡುವೆ ಹಲ್ಲೆಗೊಳಗಾದ ದಾವೂದ್ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿತ್ತು. ಹಲ್ಲೆ ಆರೋಪಿಗಳ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಗುಂಪು ಹಲ್ಲೆ ನಡೆಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Mangalore Mulki Man tied to pole, thrashed for allegedly misbehaving with a girl, three arrested. The man had reportedly followed a girl on his bike and behaved rudely with her on December 13. Two friends of the girl’s father noticed this.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm