ಬ್ರೇಕಿಂಗ್ ನ್ಯೂಸ್
18-12-22 10:03 pm Mangalore Correspondent ಕ್ರೈಂ
ಉಳ್ಳಾಲ, ಡಿ.18 : ಬೆಂಗಳೂರಿನಿಂದ ಕೊಣಾಜೆ ಠಾಣೆ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿಗೆ ಕಾರಿನಲ್ಲಿ ಸಾಗಿಸುತ್ತಿದ್ದ 2 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ಮತ್ತು ಗಾಂಜಾವನ್ನ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.
ಬೆಂಗಳೂರಿನಿಂದ ನರಿಂಗಾನ ಗ್ರಾಮದ ತೌಡುಗೋಳಿಗೆ ಗಾಂಜಾ ಮತ್ತು ಎಂಡಿಎಂಎ ಮಾದಕ ವಸ್ತುವನ್ನ ತರುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪಿಎಸ್ಸೈ ಶರಣಪ್ಪ ತಂಡವು ನಿನ್ನೆ ರಾತ್ರಿ ಬೋಳಿಯಾರ್ ನಲ್ಲಿ ದಾಳಿ ನಡೆಸಿ ಮಾರುತಿ ಆಲ್ಟೋ ಕಾರು ಸಮೇತ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.

ನರಿಂಗಾನ ಗ್ರಾಮದ ನಿವಾಸಿಗಳಾದ ಮೊಯ್ದಿನ್ ಹಫೀಜ್ (36), ಮಹಮ್ಮದ್ ಸಿರಾಜ್ (43), ವಳಚ್ಚಿಲ್ ನಿವಾಸಿ ಇಕ್ಬಾಲ್ (30) ಕೋಡಿಕಲ್ ನಿವಾಸಿ ಮಹಮದ್ ಅಝೀಜ್ (33) ಬಂಧಿತ ಆರೋಪಿಗಳು. ಬಂಧಿತರಿಂದ 2,10,000 ಮೌಲ್ಯದ 4 ಕೆ.ಜಿ ಗಾಂಜಾ, 40 ಗ್ರಾಂ. ಎಂಡಿಎಂಎ ಮತ್ತು 2 ಲಕ್ಷ ಮೌಲ್ಯದ ಆಲ್ಟೋ ಕಾರನ್ನ ವಶ ಪಡಿಸಲಾಗಿದೆ.
ಕೊಣಾಜೆ ಠಾಣೆಯ ಪಿಎಸ್ಸೈ ಶರಣಪ್ಪ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಬ್ಬಂದಿಗಳಾದ ಶಿವಕುಮಾರ್, ಪುರುಷೋತ್ತಮ್, ಶೈಲೇಂದ್ರ, ದೀಪಕ್, ಸುರೇಶ್ , ಹೇಮಂತ್, ಗೌಸ್ ಪಾಲ್ಗೊಂಡಿದ್ದರು.
Mangalore MDMA drugs and Ganja in a car from Bangalore, Konaje Police arrest four. The operation was conducted by Konaje PSI Sharanappa.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm