ಬ್ರೇಕಿಂಗ್ ನ್ಯೂಸ್
23-12-22 10:18 pm HK News Desk ಕ್ರೈಂ
ನವದೆಹಲಿ, ಡಿ.24: ಜಾರ್ಖಂಡಿನಲ್ಲಿ ಕಲ್ಲಿದ್ದಲು ವಿದ್ಯುತ್ ಸ್ಥಾವರ ಹೊಂದಿರುವ ಖಾಸಗಿ ರಂಗದ ಕಾರ್ಪೊರೇಟ್ ಪವರ್ ಲಿಮಿಟೆಡ್ ಕಂಪನಿಯು 4 ಸಾವಿರ ಕೋಟಿ ರೂಪಾಯಿ ಬ್ಯಾಂಕ್ ಸಾಲ ಪಡೆದು ಮೋಸ ನಡೆಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ಕೊಲ್ಕತ್ತಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಂಪನಿಯ ಡೈರೆಕ್ಟರುಗಳು, ಸರಕಾರಿ ಅಧಿಕಾರಿ ಮತ್ತು ಖಾಸಗಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಂಪನಿ ಹೆಸರಲ್ಲಿ ನಕಲಿ ದಾಖಲೆ ಪತ್ರಗಳನ್ನು ಮುಂದಿಟ್ಟು 20 ಬ್ಯಾಂಕುಗಳಿಂದ 4037 ಕೋಟಿ ರೂಪಾಯಿ ಸಾಲ ಪಡೆದು ಮೋಸ ಎಸಗಲಾಗಿದೆ. ಈ ಬಗ್ಗೆ ಯೂನಿಯನ್ ಬ್ಯಾಂಕ್ ನೇತೃತ್ವದಲ್ಲಿ ಸಿಬಿಐಗೆ ದೂರು ನೀಡಲಾಗಿತ್ತು.
ಸಿಬಿಐ ಅಧಿಕಾರಿಗಳು ಏಕಕಾಲದಲ್ಲಿ ಪ್ರಕರಣ ಸಂಬಂಧಿಸಿ ಮುಂಬೈ, ಕೊಲ್ಕತ್ತಾ, ನಾಗಪುರ, ರಾಂಚಿ, ವಿಶಾಖಪಟ್ನಂ, ದುರ್ಗಾಪುರ್, ಗಾಜಿಯಾಬಾದ್ ಸೇರಿ 16 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಕಾರ್ಪೊರೇಟ್ ಪವರ್ ಲಿಮಿಟೆಟ್ ಮಾತೃಸಂಸ್ಥೆಯಾದ ಅಭಿಜಿತ್ ಗ್ರೂಪ್ ಚೇರ್ಮನ್ ಮನೋಜ್ ಜೈಸ್ವಾಲ್, ಆಡಳಿತ ನಿರ್ದೇಶಕ ಅಭಿಷೇಕ್ ಜೈಸ್ವಾಲ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.
2009ರಿಂದ 2013ರ ನಡುವೆ ಯೋಜನೆಯ ಬಗ್ಗೆ ತಪ್ಪಾದ ಖರ್ಚು-ವೆಚ್ಚಗಳ ವರದಿ ಕೊಟ್ಟು ಬ್ಯಾಂಕ್ ಅಧಿಕಾರಿಗಳನ್ನು ಮೋಸ ಮಾಡಲಾಗಿದೆ. ವ್ಯಾಪಾರ- ವಹಿವಾಟು ಲೆಕ್ಕ ತೋರಿಸಿ, ಬೇನಾಮಿ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಆಮೂಲಕ ಬ್ಯಾಂಕಿಗೆ ಮೋಸ ಮಾಡಲಾಗಿದೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖ ಮಾಡಲಾಗಿದೆ.
The Central Bureau of Investigation (CBI) has filed an FIR against Corporate Power Limited and its directors in an alleged Rs 4,000-crore bank fraud, CNBC TV-18 said on December 23.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm