ಬ್ರೇಕಿಂಗ್ ನ್ಯೂಸ್
23-12-22 10:18 pm HK News Desk ಕ್ರೈಂ
ನವದೆಹಲಿ, ಡಿ.24: ಜಾರ್ಖಂಡಿನಲ್ಲಿ ಕಲ್ಲಿದ್ದಲು ವಿದ್ಯುತ್ ಸ್ಥಾವರ ಹೊಂದಿರುವ ಖಾಸಗಿ ರಂಗದ ಕಾರ್ಪೊರೇಟ್ ಪವರ್ ಲಿಮಿಟೆಡ್ ಕಂಪನಿಯು 4 ಸಾವಿರ ಕೋಟಿ ರೂಪಾಯಿ ಬ್ಯಾಂಕ್ ಸಾಲ ಪಡೆದು ಮೋಸ ನಡೆಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ಕೊಲ್ಕತ್ತಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಂಪನಿಯ ಡೈರೆಕ್ಟರುಗಳು, ಸರಕಾರಿ ಅಧಿಕಾರಿ ಮತ್ತು ಖಾಸಗಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಂಪನಿ ಹೆಸರಲ್ಲಿ ನಕಲಿ ದಾಖಲೆ ಪತ್ರಗಳನ್ನು ಮುಂದಿಟ್ಟು 20 ಬ್ಯಾಂಕುಗಳಿಂದ 4037 ಕೋಟಿ ರೂಪಾಯಿ ಸಾಲ ಪಡೆದು ಮೋಸ ಎಸಗಲಾಗಿದೆ. ಈ ಬಗ್ಗೆ ಯೂನಿಯನ್ ಬ್ಯಾಂಕ್ ನೇತೃತ್ವದಲ್ಲಿ ಸಿಬಿಐಗೆ ದೂರು ನೀಡಲಾಗಿತ್ತು.
ಸಿಬಿಐ ಅಧಿಕಾರಿಗಳು ಏಕಕಾಲದಲ್ಲಿ ಪ್ರಕರಣ ಸಂಬಂಧಿಸಿ ಮುಂಬೈ, ಕೊಲ್ಕತ್ತಾ, ನಾಗಪುರ, ರಾಂಚಿ, ವಿಶಾಖಪಟ್ನಂ, ದುರ್ಗಾಪುರ್, ಗಾಜಿಯಾಬಾದ್ ಸೇರಿ 16 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಕಾರ್ಪೊರೇಟ್ ಪವರ್ ಲಿಮಿಟೆಟ್ ಮಾತೃಸಂಸ್ಥೆಯಾದ ಅಭಿಜಿತ್ ಗ್ರೂಪ್ ಚೇರ್ಮನ್ ಮನೋಜ್ ಜೈಸ್ವಾಲ್, ಆಡಳಿತ ನಿರ್ದೇಶಕ ಅಭಿಷೇಕ್ ಜೈಸ್ವಾಲ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.
2009ರಿಂದ 2013ರ ನಡುವೆ ಯೋಜನೆಯ ಬಗ್ಗೆ ತಪ್ಪಾದ ಖರ್ಚು-ವೆಚ್ಚಗಳ ವರದಿ ಕೊಟ್ಟು ಬ್ಯಾಂಕ್ ಅಧಿಕಾರಿಗಳನ್ನು ಮೋಸ ಮಾಡಲಾಗಿದೆ. ವ್ಯಾಪಾರ- ವಹಿವಾಟು ಲೆಕ್ಕ ತೋರಿಸಿ, ಬೇನಾಮಿ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಆಮೂಲಕ ಬ್ಯಾಂಕಿಗೆ ಮೋಸ ಮಾಡಲಾಗಿದೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖ ಮಾಡಲಾಗಿದೆ.
The Central Bureau of Investigation (CBI) has filed an FIR against Corporate Power Limited and its directors in an alleged Rs 4,000-crore bank fraud, CNBC TV-18 said on December 23.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm