ಬ್ರೇಕಿಂಗ್ ನ್ಯೂಸ್
23-12-22 10:18 pm HK News Desk ಕ್ರೈಂ
ನವದೆಹಲಿ, ಡಿ.24: ಜಾರ್ಖಂಡಿನಲ್ಲಿ ಕಲ್ಲಿದ್ದಲು ವಿದ್ಯುತ್ ಸ್ಥಾವರ ಹೊಂದಿರುವ ಖಾಸಗಿ ರಂಗದ ಕಾರ್ಪೊರೇಟ್ ಪವರ್ ಲಿಮಿಟೆಡ್ ಕಂಪನಿಯು 4 ಸಾವಿರ ಕೋಟಿ ರೂಪಾಯಿ ಬ್ಯಾಂಕ್ ಸಾಲ ಪಡೆದು ಮೋಸ ನಡೆಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ಕೊಲ್ಕತ್ತಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಂಪನಿಯ ಡೈರೆಕ್ಟರುಗಳು, ಸರಕಾರಿ ಅಧಿಕಾರಿ ಮತ್ತು ಖಾಸಗಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಂಪನಿ ಹೆಸರಲ್ಲಿ ನಕಲಿ ದಾಖಲೆ ಪತ್ರಗಳನ್ನು ಮುಂದಿಟ್ಟು 20 ಬ್ಯಾಂಕುಗಳಿಂದ 4037 ಕೋಟಿ ರೂಪಾಯಿ ಸಾಲ ಪಡೆದು ಮೋಸ ಎಸಗಲಾಗಿದೆ. ಈ ಬಗ್ಗೆ ಯೂನಿಯನ್ ಬ್ಯಾಂಕ್ ನೇತೃತ್ವದಲ್ಲಿ ಸಿಬಿಐಗೆ ದೂರು ನೀಡಲಾಗಿತ್ತು.
ಸಿಬಿಐ ಅಧಿಕಾರಿಗಳು ಏಕಕಾಲದಲ್ಲಿ ಪ್ರಕರಣ ಸಂಬಂಧಿಸಿ ಮುಂಬೈ, ಕೊಲ್ಕತ್ತಾ, ನಾಗಪುರ, ರಾಂಚಿ, ವಿಶಾಖಪಟ್ನಂ, ದುರ್ಗಾಪುರ್, ಗಾಜಿಯಾಬಾದ್ ಸೇರಿ 16 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಕಾರ್ಪೊರೇಟ್ ಪವರ್ ಲಿಮಿಟೆಟ್ ಮಾತೃಸಂಸ್ಥೆಯಾದ ಅಭಿಜಿತ್ ಗ್ರೂಪ್ ಚೇರ್ಮನ್ ಮನೋಜ್ ಜೈಸ್ವಾಲ್, ಆಡಳಿತ ನಿರ್ದೇಶಕ ಅಭಿಷೇಕ್ ಜೈಸ್ವಾಲ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.
2009ರಿಂದ 2013ರ ನಡುವೆ ಯೋಜನೆಯ ಬಗ್ಗೆ ತಪ್ಪಾದ ಖರ್ಚು-ವೆಚ್ಚಗಳ ವರದಿ ಕೊಟ್ಟು ಬ್ಯಾಂಕ್ ಅಧಿಕಾರಿಗಳನ್ನು ಮೋಸ ಮಾಡಲಾಗಿದೆ. ವ್ಯಾಪಾರ- ವಹಿವಾಟು ಲೆಕ್ಕ ತೋರಿಸಿ, ಬೇನಾಮಿ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಆಮೂಲಕ ಬ್ಯಾಂಕಿಗೆ ಮೋಸ ಮಾಡಲಾಗಿದೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖ ಮಾಡಲಾಗಿದೆ.
The Central Bureau of Investigation (CBI) has filed an FIR against Corporate Power Limited and its directors in an alleged Rs 4,000-crore bank fraud, CNBC TV-18 said on December 23.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am