ಬ್ರೇಕಿಂಗ್ ನ್ಯೂಸ್
24-12-22 12:22 pm HK News Desk ಕ್ರೈಂ
ನವದೆಹಲಿ, ಡಿ.23: ವಿದ್ಯಾರ್ಥಿನಿಯ ಬಳಿ ಲೈಂಗಿಕವಾಗಿ ಸಹಕರಿಸಲು ಬೇಡಿಕೆಯಿಟ್ಟ ಆರೋಪದಲ್ಲಿ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ತಾಂತ್ರಿಕ ವಿವಿಯ ಸಹಾಯಕ ಪ್ರಾಧ್ಯಾಪಕ ಗಿರೀಶ್ ಪರ್ಮಾರ್ ಬಂಧಿತ ಆರೋಪಿ. ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿನಿಗೆ ಹೆಚ್ಚು ಅಂಕ ನೀಡುವುದಾಗಿ ಆಮಿಷವೊಡ್ಡಿ ಲೈಂಗಿಕವಾಗಿ ಸಹಕರಿಸಲು ಗಿರೀಶ್ ಪರ್ಮಾರ್ ಕೇಳಿದ್ದ. ಇದಕ್ಕೆ ವಿದ್ಯಾರ್ಥಿನಿ ಒಪ್ಪದೇ ಇದ್ದಾಗ ಆಕೆಯನ್ನು ತನ್ನ ಸಬ್ಜೆಕ್ಟ್ನಲ್ಲಿ ಫೇಲ್ ಮಾಡಿದ್ದ.
ಇದರಿಂದ ಮನನೊಂದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು. ಡಿಸೆಂಬರ್ 21 ರಂದು ಗಿರೀಶ್ ಪರ್ಮಾರ್ ನನ್ನು ಪೊಲೀಸರು ಬಂಧಿಸಿದ್ದು, ಡಿಸೆಂಬರ್ 22 ರಂದು ವಿಶ್ವವಿದ್ಯಾಲಯ ಆತನನ್ನು ಸೇವೆಯಿಂದ ಅಮಾನತುಗೊಳಿಸಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ವಿದ್ಯಾರ್ಥಿ ಅರ್ಪಿತ್ ಅಗರ್ವಾಲ್ ಮೂಲಕ ಗಿರೀಶ್ ಪರ್ಮಾರ್ ಆ ವಿದ್ಯಾರ್ಥಿನಿಗೆ ಲೈಂಗಿಕ ಕ್ರಿಯೆಗೆ ಬೇಡಿಕೆಯಿಟ್ಟಿದ್ದ. ಪ್ರಾಧ್ಯಾಪಕನಿಗೆ ಸಹಾಯ ಮಾಡಿದ ಅರ್ಪಿತ್ ಅಗರ್ವಾಲ್ನನ್ನೂ ಪೊಲೀಸರು ಬಂಧಿಸಿದ್ದಾರೆ. ಗಿರೀಶ್ ಪರ್ಮಾರ್ ಮತ್ತು ಅರ್ಪಿತ್ ಅಗರ್ವಾಲ್ ವಿದ್ಯಾರ್ಥಿನಿ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕೂಡ ಲೀಕ್ ಆಗಿದೆ.
ದಾದಾಭರಿ ಪೊಲೀಸ್ ಠಾಣೆಯಲ್ಲಿ ಪ್ರಾಧ್ಯಾಪಕ ಹಾಗೂ ಅರ್ಪಿತ್ ಅಗರ್ವಾಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 385, 354 (ಎ), 354 (ಡಿ), 384 ಮತ್ತು 509ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅಮರ್ ಸಿಂಗ್ ಹೇಳಿದ್ದಾರೆ.
A professor at the Rajasthan Technical University in Kota was detained after it was alleged that he had pressured a final-year student for sexual favours and had failed her in the course when she refused. The professor is identified as Girish Parmar.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 01:59 pm
Udupi Staff
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm