ಬ್ರೇಕಿಂಗ್ ನ್ಯೂಸ್
24-12-22 07:07 pm HK News Desk ಕ್ರೈಂ
ಅಹ್ಮದಾಬಾದ್, ಡಿ.24: ಪತ್ನಿ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಲ್ಲಿ ಪೊಲೀಸ್ ಪೇದೆಯಾಗಿರುವ ಗಂಡನೇ ಆಕೆಯ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಗುಜರಾತಿನಲ್ಲಿ ನಡೆದಿದೆ.
ಸೂರತ್ ನಲ್ಲಿ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ರಾತ್ವಾ ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ಪತ್ನಿ ಮಂಗು ಬೆನ್ ಗುಜರಾತ್ ಸರಕಾರಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದರು. ಆದರೆ ಅಮೃತ್ ರಾತ್ವಾಗೆ ಪತ್ನಿಯ ಮೇಲೆ ಶಂಕೆ ಇತ್ತು.
ಹೀಗಾಗಿ ಪತ್ನಿಯ ಜೊತೆಗೆ ಫೋನಲ್ಲಿಯೇ ಜಗಳ ಮಾಡುತ್ತಿದ್ದ. ಆನಂತರ ಆಕೆ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ 200 ಕಿಮೀ ದೂರದ ಚೋಟಾ ಉದಯಪುರಕ್ಕೆ ಬಸ್ಸಿನಲ್ಲಿಯೇ ತೆರಳಿದ್ದ. ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ತನ್ನ ಬಿಕಾನೇರ್ ಗ್ರಾಮದಿಂದ ಬಸ್ ಹತ್ತಿದ್ದ.
ಡಿ.22 ರಂದು ಮಂಗು ಬೆನ್ ಬಸ್ಸಿನಲ್ಲಿ ತನ್ನ ಕಂಡಕ್ಟರ್ ಸೀಟಿನಲ್ಲಿ ಕುಳಿತಿದ್ದಾಗಲೇ ಅಲ್ಲಿಗೆ ಅಮೃತ್ ರಾತ್ವ ಬಂದಿದ್ದಾನೆ. ತನ್ನ ಕೈಯಲ್ಲಿದ್ದ ಚೂರಿಯಿಂದ ಪತ್ನಿಯ ಕುತ್ತಿಗೆಯನ್ನು ಸೀಳಿದ್ದಾನೆ. ಕುತ್ತಿಗೆ ಸೀಳಿ ಬಸ್ಸಿನ ಸೀಟಿನಲ್ಲಿಯೇ ಕುಳಿತಿದ್ದ. ಪೊಲೀಸರು ಬಂದು ಅರೆಸ್ಟ್ ಮಾಡೋ ವರೆಗೂ ಅಲ್ಲಿಯೇ ಕುಳಿತಿದ್ದ. ಆನಂತರ, ಪೊಲೀಸರು ಬಂದು ಅರೆಸ್ಟ್ ಮಾಡಿದ್ದು ಕೊಲೆ ಪ್ರಕರಣ ದಾಖಲಿಸಿದ್ದಾರೆ.
A man has been arrested for murdering his wife by slitting her throat inside a moving bus in Gujarat's Chota Udepur on Tuesday. The accused, identified as Amrut Rathwa, is a police officer stationed in Surat district.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm