ಬ್ರೇಕಿಂಗ್ ನ್ಯೂಸ್
24-12-22 07:07 pm HK News Desk ಕ್ರೈಂ
ಅಹ್ಮದಾಬಾದ್, ಡಿ.24: ಪತ್ನಿ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಲ್ಲಿ ಪೊಲೀಸ್ ಪೇದೆಯಾಗಿರುವ ಗಂಡನೇ ಆಕೆಯ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಗುಜರಾತಿನಲ್ಲಿ ನಡೆದಿದೆ.
ಸೂರತ್ ನಲ್ಲಿ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ರಾತ್ವಾ ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ಪತ್ನಿ ಮಂಗು ಬೆನ್ ಗುಜರಾತ್ ಸರಕಾರಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದರು. ಆದರೆ ಅಮೃತ್ ರಾತ್ವಾಗೆ ಪತ್ನಿಯ ಮೇಲೆ ಶಂಕೆ ಇತ್ತು.
ಹೀಗಾಗಿ ಪತ್ನಿಯ ಜೊತೆಗೆ ಫೋನಲ್ಲಿಯೇ ಜಗಳ ಮಾಡುತ್ತಿದ್ದ. ಆನಂತರ ಆಕೆ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ 200 ಕಿಮೀ ದೂರದ ಚೋಟಾ ಉದಯಪುರಕ್ಕೆ ಬಸ್ಸಿನಲ್ಲಿಯೇ ತೆರಳಿದ್ದ. ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ತನ್ನ ಬಿಕಾನೇರ್ ಗ್ರಾಮದಿಂದ ಬಸ್ ಹತ್ತಿದ್ದ.
ಡಿ.22 ರಂದು ಮಂಗು ಬೆನ್ ಬಸ್ಸಿನಲ್ಲಿ ತನ್ನ ಕಂಡಕ್ಟರ್ ಸೀಟಿನಲ್ಲಿ ಕುಳಿತಿದ್ದಾಗಲೇ ಅಲ್ಲಿಗೆ ಅಮೃತ್ ರಾತ್ವ ಬಂದಿದ್ದಾನೆ. ತನ್ನ ಕೈಯಲ್ಲಿದ್ದ ಚೂರಿಯಿಂದ ಪತ್ನಿಯ ಕುತ್ತಿಗೆಯನ್ನು ಸೀಳಿದ್ದಾನೆ. ಕುತ್ತಿಗೆ ಸೀಳಿ ಬಸ್ಸಿನ ಸೀಟಿನಲ್ಲಿಯೇ ಕುಳಿತಿದ್ದ. ಪೊಲೀಸರು ಬಂದು ಅರೆಸ್ಟ್ ಮಾಡೋ ವರೆಗೂ ಅಲ್ಲಿಯೇ ಕುಳಿತಿದ್ದ. ಆನಂತರ, ಪೊಲೀಸರು ಬಂದು ಅರೆಸ್ಟ್ ಮಾಡಿದ್ದು ಕೊಲೆ ಪ್ರಕರಣ ದಾಖಲಿಸಿದ್ದಾರೆ.
A man has been arrested for murdering his wife by slitting her throat inside a moving bus in Gujarat's Chota Udepur on Tuesday. The accused, identified as Amrut Rathwa, is a police officer stationed in Surat district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm