ಬ್ರೇಕಿಂಗ್ ನ್ಯೂಸ್
24-12-22 07:07 pm HK News Desk ಕ್ರೈಂ
ಅಹ್ಮದಾಬಾದ್, ಡಿ.24: ಪತ್ನಿ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಲ್ಲಿ ಪೊಲೀಸ್ ಪೇದೆಯಾಗಿರುವ ಗಂಡನೇ ಆಕೆಯ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಗುಜರಾತಿನಲ್ಲಿ ನಡೆದಿದೆ.
ಸೂರತ್ ನಲ್ಲಿ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ರಾತ್ವಾ ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ಪತ್ನಿ ಮಂಗು ಬೆನ್ ಗುಜರಾತ್ ಸರಕಾರಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದರು. ಆದರೆ ಅಮೃತ್ ರಾತ್ವಾಗೆ ಪತ್ನಿಯ ಮೇಲೆ ಶಂಕೆ ಇತ್ತು.
ಹೀಗಾಗಿ ಪತ್ನಿಯ ಜೊತೆಗೆ ಫೋನಲ್ಲಿಯೇ ಜಗಳ ಮಾಡುತ್ತಿದ್ದ. ಆನಂತರ ಆಕೆ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ 200 ಕಿಮೀ ದೂರದ ಚೋಟಾ ಉದಯಪುರಕ್ಕೆ ಬಸ್ಸಿನಲ್ಲಿಯೇ ತೆರಳಿದ್ದ. ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ತನ್ನ ಬಿಕಾನೇರ್ ಗ್ರಾಮದಿಂದ ಬಸ್ ಹತ್ತಿದ್ದ.
ಡಿ.22 ರಂದು ಮಂಗು ಬೆನ್ ಬಸ್ಸಿನಲ್ಲಿ ತನ್ನ ಕಂಡಕ್ಟರ್ ಸೀಟಿನಲ್ಲಿ ಕುಳಿತಿದ್ದಾಗಲೇ ಅಲ್ಲಿಗೆ ಅಮೃತ್ ರಾತ್ವ ಬಂದಿದ್ದಾನೆ. ತನ್ನ ಕೈಯಲ್ಲಿದ್ದ ಚೂರಿಯಿಂದ ಪತ್ನಿಯ ಕುತ್ತಿಗೆಯನ್ನು ಸೀಳಿದ್ದಾನೆ. ಕುತ್ತಿಗೆ ಸೀಳಿ ಬಸ್ಸಿನ ಸೀಟಿನಲ್ಲಿಯೇ ಕುಳಿತಿದ್ದ. ಪೊಲೀಸರು ಬಂದು ಅರೆಸ್ಟ್ ಮಾಡೋ ವರೆಗೂ ಅಲ್ಲಿಯೇ ಕುಳಿತಿದ್ದ. ಆನಂತರ, ಪೊಲೀಸರು ಬಂದು ಅರೆಸ್ಟ್ ಮಾಡಿದ್ದು ಕೊಲೆ ಪ್ರಕರಣ ದಾಖಲಿಸಿದ್ದಾರೆ.
A man has been arrested for murdering his wife by slitting her throat inside a moving bus in Gujarat's Chota Udepur on Tuesday. The accused, identified as Amrut Rathwa, is a police officer stationed in Surat district.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am