ಬ್ರೇಕಿಂಗ್ ನ್ಯೂಸ್
            
                        24-12-22 07:07 pm HK News Desk ಕ್ರೈಂ
            ಅಹ್ಮದಾಬಾದ್, ಡಿ.24: ಪತ್ನಿ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಲ್ಲಿ ಪೊಲೀಸ್ ಪೇದೆಯಾಗಿರುವ ಗಂಡನೇ ಆಕೆಯ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಗುಜರಾತಿನಲ್ಲಿ ನಡೆದಿದೆ.
ಸೂರತ್ ನಲ್ಲಿ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ರಾತ್ವಾ ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ಪತ್ನಿ ಮಂಗು ಬೆನ್ ಗುಜರಾತ್ ಸರಕಾರಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದರು. ಆದರೆ ಅಮೃತ್ ರಾತ್ವಾಗೆ ಪತ್ನಿಯ ಮೇಲೆ ಶಂಕೆ ಇತ್ತು.
ಹೀಗಾಗಿ ಪತ್ನಿಯ ಜೊತೆಗೆ ಫೋನಲ್ಲಿಯೇ ಜಗಳ ಮಾಡುತ್ತಿದ್ದ. ಆನಂತರ ಆಕೆ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ 200 ಕಿಮೀ ದೂರದ ಚೋಟಾ ಉದಯಪುರಕ್ಕೆ ಬಸ್ಸಿನಲ್ಲಿಯೇ ತೆರಳಿದ್ದ. ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ತನ್ನ ಬಿಕಾನೇರ್ ಗ್ರಾಮದಿಂದ ಬಸ್ ಹತ್ತಿದ್ದ.
ಡಿ.22 ರಂದು ಮಂಗು ಬೆನ್ ಬಸ್ಸಿನಲ್ಲಿ ತನ್ನ ಕಂಡಕ್ಟರ್ ಸೀಟಿನಲ್ಲಿ ಕುಳಿತಿದ್ದಾಗಲೇ ಅಲ್ಲಿಗೆ ಅಮೃತ್ ರಾತ್ವ ಬಂದಿದ್ದಾನೆ. ತನ್ನ ಕೈಯಲ್ಲಿದ್ದ ಚೂರಿಯಿಂದ ಪತ್ನಿಯ ಕುತ್ತಿಗೆಯನ್ನು ಸೀಳಿದ್ದಾನೆ. ಕುತ್ತಿಗೆ ಸೀಳಿ ಬಸ್ಸಿನ ಸೀಟಿನಲ್ಲಿಯೇ ಕುಳಿತಿದ್ದ. ಪೊಲೀಸರು ಬಂದು ಅರೆಸ್ಟ್ ಮಾಡೋ ವರೆಗೂ ಅಲ್ಲಿಯೇ ಕುಳಿತಿದ್ದ. ಆನಂತರ, ಪೊಲೀಸರು ಬಂದು ಅರೆಸ್ಟ್ ಮಾಡಿದ್ದು ಕೊಲೆ ಪ್ರಕರಣ ದಾಖಲಿಸಿದ್ದಾರೆ.
            
            
            A man has been arrested for murdering his wife by slitting her throat inside a moving bus in Gujarat's Chota Udepur on Tuesday. The accused, identified as Amrut Rathwa, is a police officer stationed in Surat district.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm