ಬ್ರೇಕಿಂಗ್ ನ್ಯೂಸ್
24-12-22 07:07 pm HK News Desk ಕ್ರೈಂ
ಅಹ್ಮದಾಬಾದ್, ಡಿ.24: ಪತ್ನಿ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಲ್ಲಿ ಪೊಲೀಸ್ ಪೇದೆಯಾಗಿರುವ ಗಂಡನೇ ಆಕೆಯ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಗುಜರಾತಿನಲ್ಲಿ ನಡೆದಿದೆ.
ಸೂರತ್ ನಲ್ಲಿ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ರಾತ್ವಾ ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ಪತ್ನಿ ಮಂಗು ಬೆನ್ ಗುಜರಾತ್ ಸರಕಾರಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದರು. ಆದರೆ ಅಮೃತ್ ರಾತ್ವಾಗೆ ಪತ್ನಿಯ ಮೇಲೆ ಶಂಕೆ ಇತ್ತು.
ಹೀಗಾಗಿ ಪತ್ನಿಯ ಜೊತೆಗೆ ಫೋನಲ್ಲಿಯೇ ಜಗಳ ಮಾಡುತ್ತಿದ್ದ. ಆನಂತರ ಆಕೆ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ 200 ಕಿಮೀ ದೂರದ ಚೋಟಾ ಉದಯಪುರಕ್ಕೆ ಬಸ್ಸಿನಲ್ಲಿಯೇ ತೆರಳಿದ್ದ. ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ತನ್ನ ಬಿಕಾನೇರ್ ಗ್ರಾಮದಿಂದ ಬಸ್ ಹತ್ತಿದ್ದ.
ಡಿ.22 ರಂದು ಮಂಗು ಬೆನ್ ಬಸ್ಸಿನಲ್ಲಿ ತನ್ನ ಕಂಡಕ್ಟರ್ ಸೀಟಿನಲ್ಲಿ ಕುಳಿತಿದ್ದಾಗಲೇ ಅಲ್ಲಿಗೆ ಅಮೃತ್ ರಾತ್ವ ಬಂದಿದ್ದಾನೆ. ತನ್ನ ಕೈಯಲ್ಲಿದ್ದ ಚೂರಿಯಿಂದ ಪತ್ನಿಯ ಕುತ್ತಿಗೆಯನ್ನು ಸೀಳಿದ್ದಾನೆ. ಕುತ್ತಿಗೆ ಸೀಳಿ ಬಸ್ಸಿನ ಸೀಟಿನಲ್ಲಿಯೇ ಕುಳಿತಿದ್ದ. ಪೊಲೀಸರು ಬಂದು ಅರೆಸ್ಟ್ ಮಾಡೋ ವರೆಗೂ ಅಲ್ಲಿಯೇ ಕುಳಿತಿದ್ದ. ಆನಂತರ, ಪೊಲೀಸರು ಬಂದು ಅರೆಸ್ಟ್ ಮಾಡಿದ್ದು ಕೊಲೆ ಪ್ರಕರಣ ದಾಖಲಿಸಿದ್ದಾರೆ.
A man has been arrested for murdering his wife by slitting her throat inside a moving bus in Gujarat's Chota Udepur on Tuesday. The accused, identified as Amrut Rathwa, is a police officer stationed in Surat district.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm