ಬ್ರೇಕಿಂಗ್ ನ್ಯೂಸ್
24-12-22 07:07 pm HK News Desk ಕ್ರೈಂ
ಅಹ್ಮದಾಬಾದ್, ಡಿ.24: ಪತ್ನಿ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಲ್ಲಿ ಪೊಲೀಸ್ ಪೇದೆಯಾಗಿರುವ ಗಂಡನೇ ಆಕೆಯ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಗುಜರಾತಿನಲ್ಲಿ ನಡೆದಿದೆ.
ಸೂರತ್ ನಲ್ಲಿ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ರಾತ್ವಾ ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ಪತ್ನಿ ಮಂಗು ಬೆನ್ ಗುಜರಾತ್ ಸರಕಾರಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದರು. ಆದರೆ ಅಮೃತ್ ರಾತ್ವಾಗೆ ಪತ್ನಿಯ ಮೇಲೆ ಶಂಕೆ ಇತ್ತು.
ಹೀಗಾಗಿ ಪತ್ನಿಯ ಜೊತೆಗೆ ಫೋನಲ್ಲಿಯೇ ಜಗಳ ಮಾಡುತ್ತಿದ್ದ. ಆನಂತರ ಆಕೆ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ 200 ಕಿಮೀ ದೂರದ ಚೋಟಾ ಉದಯಪುರಕ್ಕೆ ಬಸ್ಸಿನಲ್ಲಿಯೇ ತೆರಳಿದ್ದ. ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ತನ್ನ ಬಿಕಾನೇರ್ ಗ್ರಾಮದಿಂದ ಬಸ್ ಹತ್ತಿದ್ದ.
ಡಿ.22 ರಂದು ಮಂಗು ಬೆನ್ ಬಸ್ಸಿನಲ್ಲಿ ತನ್ನ ಕಂಡಕ್ಟರ್ ಸೀಟಿನಲ್ಲಿ ಕುಳಿತಿದ್ದಾಗಲೇ ಅಲ್ಲಿಗೆ ಅಮೃತ್ ರಾತ್ವ ಬಂದಿದ್ದಾನೆ. ತನ್ನ ಕೈಯಲ್ಲಿದ್ದ ಚೂರಿಯಿಂದ ಪತ್ನಿಯ ಕುತ್ತಿಗೆಯನ್ನು ಸೀಳಿದ್ದಾನೆ. ಕುತ್ತಿಗೆ ಸೀಳಿ ಬಸ್ಸಿನ ಸೀಟಿನಲ್ಲಿಯೇ ಕುಳಿತಿದ್ದ. ಪೊಲೀಸರು ಬಂದು ಅರೆಸ್ಟ್ ಮಾಡೋ ವರೆಗೂ ಅಲ್ಲಿಯೇ ಕುಳಿತಿದ್ದ. ಆನಂತರ, ಪೊಲೀಸರು ಬಂದು ಅರೆಸ್ಟ್ ಮಾಡಿದ್ದು ಕೊಲೆ ಪ್ರಕರಣ ದಾಖಲಿಸಿದ್ದಾರೆ.
A man has been arrested for murdering his wife by slitting her throat inside a moving bus in Gujarat's Chota Udepur on Tuesday. The accused, identified as Amrut Rathwa, is a police officer stationed in Surat district.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm