ಬ್ರೇಕಿಂಗ್ ನ್ಯೂಸ್
24-12-22 10:32 pm Mangalore Correspondent ಕ್ರೈಂ
ಮಂಗಳೂರು, ಡಿ.24: ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಯುವಕನ ಹತ್ಯೆ ಮಾಡಲಾಗಿದೆ. ಕಾಟಿಪಳ್ಳ ಬಳಿಯ ಕೃಷ್ಣಾಪುರದಲ್ಲಿ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ವ್ಯಾಪಾರಿಯನ್ನು ಇರಿದು ಹತ್ಯೆ ಮಾಡಿದ್ದಾರೆ.
ಕಾಟಿಪಳ್ಳ ನಾಲ್ಕನೇ ಬ್ಲಾಕ್ ನಿವಾಸಿ ಜಲೀಲ್ (42) ಮೃತ ಯುವಕ. ಕೃಷ್ಣಾಪುರದಲ್ಲಿ ಗ್ರೋಸರಿ ಅಂಗಡಿ ಹೊಂದಿದ್ದರು ಎನ್ನಲಾಗುತ್ತಿದ್ದು ಸಂಜೆ ವೇಳೆಗೆ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದರು. ಅವರನ್ನು ಕೂಡಲೇ ಮುಕ್ಕದಲ್ಲಿರುವ ಶ್ರೀನಿವಾಸ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.





ಯಾರು, ಯಾವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿಲ್ಲ. ಅಂಗಡಿ ಮುಂದೆ ರಕ್ತ ಬಿದ್ದಿರುವ ಕಲೆಗಳ ಫೋಟೊ ವೈರಲ್ ಆಗಿದೆ. ಸುರತ್ಕಲ್ ಪೇಟೆಯಲ್ಲಿ ಕಳೆದ ಆಗಸ್ಟ್ ಆರಂಭದಲ್ಲಿ ಫಾಜಿಲ್ ಎನ್ನುವ ಯುವಕನ ಹತ್ಯೆ ನಡೆದಿತ್ತು. ಆನಂತರ ಪರಿಸರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಸ್ಥಿತಿ ನೆಲೆಸಿತ್ತು. ಸ್ಥಳಕ್ಕೆ ಮಂಗಳೂರು ಕಮಿಷನರ್ ಶಶಿಕುಮಾರ್ ತೆರಳಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ.
Man stabbed, Murdered at Surathkal in Mangalore. The deceased has been identified as Jaleel (42). Two miscreants who entered Jaleels provision store at Katipalla stabbed him and fled away from the spot. He was rushed to the hospital but he breathed his last.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm