ಬ್ರೇಕಿಂಗ್ ನ್ಯೂಸ್
24-12-22 10:32 pm Mangalore Correspondent ಕ್ರೈಂ
ಮಂಗಳೂರು, ಡಿ.24: ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಯುವಕನ ಹತ್ಯೆ ಮಾಡಲಾಗಿದೆ. ಕಾಟಿಪಳ್ಳ ಬಳಿಯ ಕೃಷ್ಣಾಪುರದಲ್ಲಿ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ವ್ಯಾಪಾರಿಯನ್ನು ಇರಿದು ಹತ್ಯೆ ಮಾಡಿದ್ದಾರೆ.
ಕಾಟಿಪಳ್ಳ ನಾಲ್ಕನೇ ಬ್ಲಾಕ್ ನಿವಾಸಿ ಜಲೀಲ್ (42) ಮೃತ ಯುವಕ. ಕೃಷ್ಣಾಪುರದಲ್ಲಿ ಗ್ರೋಸರಿ ಅಂಗಡಿ ಹೊಂದಿದ್ದರು ಎನ್ನಲಾಗುತ್ತಿದ್ದು ಸಂಜೆ ವೇಳೆಗೆ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದರು. ಅವರನ್ನು ಕೂಡಲೇ ಮುಕ್ಕದಲ್ಲಿರುವ ಶ್ರೀನಿವಾಸ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.





ಯಾರು, ಯಾವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿಲ್ಲ. ಅಂಗಡಿ ಮುಂದೆ ರಕ್ತ ಬಿದ್ದಿರುವ ಕಲೆಗಳ ಫೋಟೊ ವೈರಲ್ ಆಗಿದೆ. ಸುರತ್ಕಲ್ ಪೇಟೆಯಲ್ಲಿ ಕಳೆದ ಆಗಸ್ಟ್ ಆರಂಭದಲ್ಲಿ ಫಾಜಿಲ್ ಎನ್ನುವ ಯುವಕನ ಹತ್ಯೆ ನಡೆದಿತ್ತು. ಆನಂತರ ಪರಿಸರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಸ್ಥಿತಿ ನೆಲೆಸಿತ್ತು. ಸ್ಥಳಕ್ಕೆ ಮಂಗಳೂರು ಕಮಿಷನರ್ ಶಶಿಕುಮಾರ್ ತೆರಳಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ.
Man stabbed, Murdered at Surathkal in Mangalore. The deceased has been identified as Jaleel (42). Two miscreants who entered Jaleels provision store at Katipalla stabbed him and fled away from the spot. He was rushed to the hospital but he breathed his last.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm