ಬ್ರೇಕಿಂಗ್ ನ್ಯೂಸ್
24-12-22 10:32 pm Mangalore Correspondent ಕ್ರೈಂ
ಮಂಗಳೂರು, ಡಿ.24: ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಯುವಕನ ಹತ್ಯೆ ಮಾಡಲಾಗಿದೆ. ಕಾಟಿಪಳ್ಳ ಬಳಿಯ ಕೃಷ್ಣಾಪುರದಲ್ಲಿ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ವ್ಯಾಪಾರಿಯನ್ನು ಇರಿದು ಹತ್ಯೆ ಮಾಡಿದ್ದಾರೆ.
ಕಾಟಿಪಳ್ಳ ನಾಲ್ಕನೇ ಬ್ಲಾಕ್ ನಿವಾಸಿ ಜಲೀಲ್ (42) ಮೃತ ಯುವಕ. ಕೃಷ್ಣಾಪುರದಲ್ಲಿ ಗ್ರೋಸರಿ ಅಂಗಡಿ ಹೊಂದಿದ್ದರು ಎನ್ನಲಾಗುತ್ತಿದ್ದು ಸಂಜೆ ವೇಳೆಗೆ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದರು. ಅವರನ್ನು ಕೂಡಲೇ ಮುಕ್ಕದಲ್ಲಿರುವ ಶ್ರೀನಿವಾಸ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಯಾರು, ಯಾವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿಲ್ಲ. ಅಂಗಡಿ ಮುಂದೆ ರಕ್ತ ಬಿದ್ದಿರುವ ಕಲೆಗಳ ಫೋಟೊ ವೈರಲ್ ಆಗಿದೆ. ಸುರತ್ಕಲ್ ಪೇಟೆಯಲ್ಲಿ ಕಳೆದ ಆಗಸ್ಟ್ ಆರಂಭದಲ್ಲಿ ಫಾಜಿಲ್ ಎನ್ನುವ ಯುವಕನ ಹತ್ಯೆ ನಡೆದಿತ್ತು. ಆನಂತರ ಪರಿಸರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಸ್ಥಿತಿ ನೆಲೆಸಿತ್ತು. ಸ್ಥಳಕ್ಕೆ ಮಂಗಳೂರು ಕಮಿಷನರ್ ಶಶಿಕುಮಾರ್ ತೆರಳಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ.
Man stabbed, Murdered at Surathkal in Mangalore. The deceased has been identified as Jaleel (42). Two miscreants who entered Jaleels provision store at Katipalla stabbed him and fled away from the spot. He was rushed to the hospital but he breathed his last.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm