ಬ್ರೇಕಿಂಗ್ ನ್ಯೂಸ್
25-12-22 01:23 pm Bangalore Correspondent ಕ್ರೈಂ
ಬೆಂಗಳೂರು, ಡಿ.25 : ಗುಪ್ತಾಂಗದಲ್ಲಿ ಎರಡು ಬೇಸಿಕ್ ಸೆಟ್ ಮೊಬೈಲನ್ನು ಬಚ್ಚಿಟ್ಟು ಕೈದಿಗೆ ನೀಡಲು ಬಂದಿದ್ದ ಸಂದರ್ಶಕಿ ಮಹಿಳೆಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ.
ಕಾಡುಗೊಂಡನಹಳ್ಳಿ ನಿವಾಸಿಯಾದ 25 ವರ್ಷದ ಮಹಿಳೆ ಉಮ್ಮೆಶಾಮ ಎಂಬವರು, ಜೈಲಿನಲ್ಲಿ ಕೈದಿಯಾಗಿರುವ ಮಹಮ್ಮದ್ ನದೀಮ್ ಅಲಿಯಾಸ್ ಬಡ್ಡೆ ಎಂಬಾತನನ್ನು ನೋಡಲು ಡಿ.22ರಂದು ಸಂಜೆ ಜೈಲಿಗೆ ಬಂದಿದ್ದರು. ಮಹಿಳೆ ಮೇಲೆ ಅನುಮಾನಗೊಂಡ ಸಿಬಂದಿ ತಪಾಸಣೆ ನಡೆಸಿದಾಗ ಗುಪ್ತಾಂಗದಲ್ಲಿ ಎರಡು ಬೇಸಿಕ್ ಮೊಬೈಲ್ಗಳು ಸಿಕ್ಕಿವೆ.
ಉಮ್ಮೆಶಾಮ ಅವರನ್ನು ವಶಕ್ಕೆ ಪಡೆದು ಪೊಲೀಸರ ಸುಪರ್ದಿಗೆ ಒಪ್ಪಿಸಲಾಗಿದೆ. ಉಮ್ಮೆಶಾಮ ಹಾಗೂ ಕೈದಿ ಮಹಮ್ಮದ್ ನದೀಮ್ ಇಬ್ಬರ ವಿರುದ್ಧವೂ ಜೈಲು ಸಿಬಂದಿ ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಅಪರಾಧ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಹಮ್ಮದ್ ನದೀಮ್, ಜೈಲಿನಿಂದಲೇ ಅಕ್ರಮ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ. ಇದಕ್ಕಾಗಿ ಸಂಬಂಧಿ ಮಹಿಳೆ ಉಮ್ಮೆಶಾಮ ಮೂಲಕ ಮೊಬೈಲ್ ತರಿಸಿಕೊಳ್ಳಲು ಮುಂದಾಗಿದ್ದ. ಮಹಿಳೆಯಿಂದ ಮೊಬೈಲ್ ತರಿಸಿಕೊಂಡರೆ ಭದ್ರತಾ ಸಿಬ್ಬಂದಿ ತಪಾಸಣೆ ಮಾಡುವುದಿಲ್ಲವೆಂದು ಕೈದಿ ಅಂದುಕೊಂಡಿದ್ದ. ಆದರೆ, ಮಹಿಳಾ ಭದ್ರತಾ ಸಿಬ್ಬಂದಿಯೇ ಉಮ್ಮೆಶಾಮ ಅವರನ್ನು ಕೊಠಡಿಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Woman carries mobile hiding inside her privates to visit jail inmate, arrested in Bengaluru.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am