ಬ್ರೇಕಿಂಗ್ ನ್ಯೂಸ್
25-12-22 01:23 pm Bangalore Correspondent ಕ್ರೈಂ
ಬೆಂಗಳೂರು, ಡಿ.25 : ಗುಪ್ತಾಂಗದಲ್ಲಿ ಎರಡು ಬೇಸಿಕ್ ಸೆಟ್ ಮೊಬೈಲನ್ನು ಬಚ್ಚಿಟ್ಟು ಕೈದಿಗೆ ನೀಡಲು ಬಂದಿದ್ದ ಸಂದರ್ಶಕಿ ಮಹಿಳೆಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ.
ಕಾಡುಗೊಂಡನಹಳ್ಳಿ ನಿವಾಸಿಯಾದ 25 ವರ್ಷದ ಮಹಿಳೆ ಉಮ್ಮೆಶಾಮ ಎಂಬವರು, ಜೈಲಿನಲ್ಲಿ ಕೈದಿಯಾಗಿರುವ ಮಹಮ್ಮದ್ ನದೀಮ್ ಅಲಿಯಾಸ್ ಬಡ್ಡೆ ಎಂಬಾತನನ್ನು ನೋಡಲು ಡಿ.22ರಂದು ಸಂಜೆ ಜೈಲಿಗೆ ಬಂದಿದ್ದರು. ಮಹಿಳೆ ಮೇಲೆ ಅನುಮಾನಗೊಂಡ ಸಿಬಂದಿ ತಪಾಸಣೆ ನಡೆಸಿದಾಗ ಗುಪ್ತಾಂಗದಲ್ಲಿ ಎರಡು ಬೇಸಿಕ್ ಮೊಬೈಲ್ಗಳು ಸಿಕ್ಕಿವೆ.
ಉಮ್ಮೆಶಾಮ ಅವರನ್ನು ವಶಕ್ಕೆ ಪಡೆದು ಪೊಲೀಸರ ಸುಪರ್ದಿಗೆ ಒಪ್ಪಿಸಲಾಗಿದೆ. ಉಮ್ಮೆಶಾಮ ಹಾಗೂ ಕೈದಿ ಮಹಮ್ಮದ್ ನದೀಮ್ ಇಬ್ಬರ ವಿರುದ್ಧವೂ ಜೈಲು ಸಿಬಂದಿ ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಅಪರಾಧ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಹಮ್ಮದ್ ನದೀಮ್, ಜೈಲಿನಿಂದಲೇ ಅಕ್ರಮ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ. ಇದಕ್ಕಾಗಿ ಸಂಬಂಧಿ ಮಹಿಳೆ ಉಮ್ಮೆಶಾಮ ಮೂಲಕ ಮೊಬೈಲ್ ತರಿಸಿಕೊಳ್ಳಲು ಮುಂದಾಗಿದ್ದ. ಮಹಿಳೆಯಿಂದ ಮೊಬೈಲ್ ತರಿಸಿಕೊಂಡರೆ ಭದ್ರತಾ ಸಿಬ್ಬಂದಿ ತಪಾಸಣೆ ಮಾಡುವುದಿಲ್ಲವೆಂದು ಕೈದಿ ಅಂದುಕೊಂಡಿದ್ದ. ಆದರೆ, ಮಹಿಳಾ ಭದ್ರತಾ ಸಿಬ್ಬಂದಿಯೇ ಉಮ್ಮೆಶಾಮ ಅವರನ್ನು ಕೊಠಡಿಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Woman carries mobile hiding inside her privates to visit jail inmate, arrested in Bengaluru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm