ಬ್ರೇಕಿಂಗ್ ನ್ಯೂಸ್
25-12-22 01:23 pm Bangalore Correspondent ಕ್ರೈಂ
ಬೆಂಗಳೂರು, ಡಿ.25 : ಗುಪ್ತಾಂಗದಲ್ಲಿ ಎರಡು ಬೇಸಿಕ್ ಸೆಟ್ ಮೊಬೈಲನ್ನು ಬಚ್ಚಿಟ್ಟು ಕೈದಿಗೆ ನೀಡಲು ಬಂದಿದ್ದ ಸಂದರ್ಶಕಿ ಮಹಿಳೆಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ.
ಕಾಡುಗೊಂಡನಹಳ್ಳಿ ನಿವಾಸಿಯಾದ 25 ವರ್ಷದ ಮಹಿಳೆ ಉಮ್ಮೆಶಾಮ ಎಂಬವರು, ಜೈಲಿನಲ್ಲಿ ಕೈದಿಯಾಗಿರುವ ಮಹಮ್ಮದ್ ನದೀಮ್ ಅಲಿಯಾಸ್ ಬಡ್ಡೆ ಎಂಬಾತನನ್ನು ನೋಡಲು ಡಿ.22ರಂದು ಸಂಜೆ ಜೈಲಿಗೆ ಬಂದಿದ್ದರು. ಮಹಿಳೆ ಮೇಲೆ ಅನುಮಾನಗೊಂಡ ಸಿಬಂದಿ ತಪಾಸಣೆ ನಡೆಸಿದಾಗ ಗುಪ್ತಾಂಗದಲ್ಲಿ ಎರಡು ಬೇಸಿಕ್ ಮೊಬೈಲ್ಗಳು ಸಿಕ್ಕಿವೆ.
ಉಮ್ಮೆಶಾಮ ಅವರನ್ನು ವಶಕ್ಕೆ ಪಡೆದು ಪೊಲೀಸರ ಸುಪರ್ದಿಗೆ ಒಪ್ಪಿಸಲಾಗಿದೆ. ಉಮ್ಮೆಶಾಮ ಹಾಗೂ ಕೈದಿ ಮಹಮ್ಮದ್ ನದೀಮ್ ಇಬ್ಬರ ವಿರುದ್ಧವೂ ಜೈಲು ಸಿಬಂದಿ ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಅಪರಾಧ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಹಮ್ಮದ್ ನದೀಮ್, ಜೈಲಿನಿಂದಲೇ ಅಕ್ರಮ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ. ಇದಕ್ಕಾಗಿ ಸಂಬಂಧಿ ಮಹಿಳೆ ಉಮ್ಮೆಶಾಮ ಮೂಲಕ ಮೊಬೈಲ್ ತರಿಸಿಕೊಳ್ಳಲು ಮುಂದಾಗಿದ್ದ. ಮಹಿಳೆಯಿಂದ ಮೊಬೈಲ್ ತರಿಸಿಕೊಂಡರೆ ಭದ್ರತಾ ಸಿಬ್ಬಂದಿ ತಪಾಸಣೆ ಮಾಡುವುದಿಲ್ಲವೆಂದು ಕೈದಿ ಅಂದುಕೊಂಡಿದ್ದ. ಆದರೆ, ಮಹಿಳಾ ಭದ್ರತಾ ಸಿಬ್ಬಂದಿಯೇ ಉಮ್ಮೆಶಾಮ ಅವರನ್ನು ಕೊಠಡಿಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Woman carries mobile hiding inside her privates to visit jail inmate, arrested in Bengaluru.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am