ಬ್ರೇಕಿಂಗ್ ನ್ಯೂಸ್
25-12-22 01:23 pm Bangalore Correspondent ಕ್ರೈಂ
ಬೆಂಗಳೂರು, ಡಿ.25 : ಗುಪ್ತಾಂಗದಲ್ಲಿ ಎರಡು ಬೇಸಿಕ್ ಸೆಟ್ ಮೊಬೈಲನ್ನು ಬಚ್ಚಿಟ್ಟು ಕೈದಿಗೆ ನೀಡಲು ಬಂದಿದ್ದ ಸಂದರ್ಶಕಿ ಮಹಿಳೆಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ.
ಕಾಡುಗೊಂಡನಹಳ್ಳಿ ನಿವಾಸಿಯಾದ 25 ವರ್ಷದ ಮಹಿಳೆ ಉಮ್ಮೆಶಾಮ ಎಂಬವರು, ಜೈಲಿನಲ್ಲಿ ಕೈದಿಯಾಗಿರುವ ಮಹಮ್ಮದ್ ನದೀಮ್ ಅಲಿಯಾಸ್ ಬಡ್ಡೆ ಎಂಬಾತನನ್ನು ನೋಡಲು ಡಿ.22ರಂದು ಸಂಜೆ ಜೈಲಿಗೆ ಬಂದಿದ್ದರು. ಮಹಿಳೆ ಮೇಲೆ ಅನುಮಾನಗೊಂಡ ಸಿಬಂದಿ ತಪಾಸಣೆ ನಡೆಸಿದಾಗ ಗುಪ್ತಾಂಗದಲ್ಲಿ ಎರಡು ಬೇಸಿಕ್ ಮೊಬೈಲ್ಗಳು ಸಿಕ್ಕಿವೆ.
ಉಮ್ಮೆಶಾಮ ಅವರನ್ನು ವಶಕ್ಕೆ ಪಡೆದು ಪೊಲೀಸರ ಸುಪರ್ದಿಗೆ ಒಪ್ಪಿಸಲಾಗಿದೆ. ಉಮ್ಮೆಶಾಮ ಹಾಗೂ ಕೈದಿ ಮಹಮ್ಮದ್ ನದೀಮ್ ಇಬ್ಬರ ವಿರುದ್ಧವೂ ಜೈಲು ಸಿಬಂದಿ ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಅಪರಾಧ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಹಮ್ಮದ್ ನದೀಮ್, ಜೈಲಿನಿಂದಲೇ ಅಕ್ರಮ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ. ಇದಕ್ಕಾಗಿ ಸಂಬಂಧಿ ಮಹಿಳೆ ಉಮ್ಮೆಶಾಮ ಮೂಲಕ ಮೊಬೈಲ್ ತರಿಸಿಕೊಳ್ಳಲು ಮುಂದಾಗಿದ್ದ. ಮಹಿಳೆಯಿಂದ ಮೊಬೈಲ್ ತರಿಸಿಕೊಂಡರೆ ಭದ್ರತಾ ಸಿಬ್ಬಂದಿ ತಪಾಸಣೆ ಮಾಡುವುದಿಲ್ಲವೆಂದು ಕೈದಿ ಅಂದುಕೊಂಡಿದ್ದ. ಆದರೆ, ಮಹಿಳಾ ಭದ್ರತಾ ಸಿಬ್ಬಂದಿಯೇ ಉಮ್ಮೆಶಾಮ ಅವರನ್ನು ಕೊಠಡಿಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Woman carries mobile hiding inside her privates to visit jail inmate, arrested in Bengaluru.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm