ಬ್ರೇಕಿಂಗ್ ನ್ಯೂಸ್
            
                        25-12-22 01:23 pm Bangalore Correspondent ಕ್ರೈಂ
            ಬೆಂಗಳೂರು, ಡಿ.25 : ಗುಪ್ತಾಂಗದಲ್ಲಿ ಎರಡು ಬೇಸಿಕ್ ಸೆಟ್ ಮೊಬೈಲನ್ನು ಬಚ್ಚಿಟ್ಟು ಕೈದಿಗೆ ನೀಡಲು ಬಂದಿದ್ದ ಸಂದರ್ಶಕಿ ಮಹಿಳೆಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ.
ಕಾಡುಗೊಂಡನಹಳ್ಳಿ ನಿವಾಸಿಯಾದ 25 ವರ್ಷದ ಮಹಿಳೆ ಉಮ್ಮೆಶಾಮ ಎಂಬವರು, ಜೈಲಿನಲ್ಲಿ ಕೈದಿಯಾಗಿರುವ ಮಹಮ್ಮದ್ ನದೀಮ್ ಅಲಿಯಾಸ್ ಬಡ್ಡೆ ಎಂಬಾತನನ್ನು ನೋಡಲು ಡಿ.22ರಂದು ಸಂಜೆ ಜೈಲಿಗೆ ಬಂದಿದ್ದರು. ಮಹಿಳೆ ಮೇಲೆ ಅನುಮಾನಗೊಂಡ ಸಿಬಂದಿ ತಪಾಸಣೆ ನಡೆಸಿದಾಗ ಗುಪ್ತಾಂಗದಲ್ಲಿ ಎರಡು ಬೇಸಿಕ್ ಮೊಬೈಲ್ಗಳು ಸಿಕ್ಕಿವೆ.
ಉಮ್ಮೆಶಾಮ ಅವರನ್ನು ವಶಕ್ಕೆ ಪಡೆದು ಪೊಲೀಸರ ಸುಪರ್ದಿಗೆ ಒಪ್ಪಿಸಲಾಗಿದೆ. ಉಮ್ಮೆಶಾಮ ಹಾಗೂ ಕೈದಿ ಮಹಮ್ಮದ್ ನದೀಮ್ ಇಬ್ಬರ ವಿರುದ್ಧವೂ ಜೈಲು ಸಿಬಂದಿ ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಅಪರಾಧ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಹಮ್ಮದ್ ನದೀಮ್, ಜೈಲಿನಿಂದಲೇ ಅಕ್ರಮ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ. ಇದಕ್ಕಾಗಿ ಸಂಬಂಧಿ ಮಹಿಳೆ ಉಮ್ಮೆಶಾಮ ಮೂಲಕ ಮೊಬೈಲ್ ತರಿಸಿಕೊಳ್ಳಲು ಮುಂದಾಗಿದ್ದ. ಮಹಿಳೆಯಿಂದ ಮೊಬೈಲ್ ತರಿಸಿಕೊಂಡರೆ ಭದ್ರತಾ ಸಿಬ್ಬಂದಿ ತಪಾಸಣೆ ಮಾಡುವುದಿಲ್ಲವೆಂದು ಕೈದಿ ಅಂದುಕೊಂಡಿದ್ದ. ಆದರೆ, ಮಹಿಳಾ ಭದ್ರತಾ ಸಿಬ್ಬಂದಿಯೇ ಉಮ್ಮೆಶಾಮ ಅವರನ್ನು ಕೊಠಡಿಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
            
            
            Woman carries mobile hiding inside her privates to visit jail inmate, arrested in Bengaluru.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm