ಬ್ರೇಕಿಂಗ್ ನ್ಯೂಸ್
25-12-22 01:23 pm Bangalore Correspondent ಕ್ರೈಂ
ಬೆಂಗಳೂರು, ಡಿ.25 : ಗುಪ್ತಾಂಗದಲ್ಲಿ ಎರಡು ಬೇಸಿಕ್ ಸೆಟ್ ಮೊಬೈಲನ್ನು ಬಚ್ಚಿಟ್ಟು ಕೈದಿಗೆ ನೀಡಲು ಬಂದಿದ್ದ ಸಂದರ್ಶಕಿ ಮಹಿಳೆಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ.
ಕಾಡುಗೊಂಡನಹಳ್ಳಿ ನಿವಾಸಿಯಾದ 25 ವರ್ಷದ ಮಹಿಳೆ ಉಮ್ಮೆಶಾಮ ಎಂಬವರು, ಜೈಲಿನಲ್ಲಿ ಕೈದಿಯಾಗಿರುವ ಮಹಮ್ಮದ್ ನದೀಮ್ ಅಲಿಯಾಸ್ ಬಡ್ಡೆ ಎಂಬಾತನನ್ನು ನೋಡಲು ಡಿ.22ರಂದು ಸಂಜೆ ಜೈಲಿಗೆ ಬಂದಿದ್ದರು. ಮಹಿಳೆ ಮೇಲೆ ಅನುಮಾನಗೊಂಡ ಸಿಬಂದಿ ತಪಾಸಣೆ ನಡೆಸಿದಾಗ ಗುಪ್ತಾಂಗದಲ್ಲಿ ಎರಡು ಬೇಸಿಕ್ ಮೊಬೈಲ್ಗಳು ಸಿಕ್ಕಿವೆ.
ಉಮ್ಮೆಶಾಮ ಅವರನ್ನು ವಶಕ್ಕೆ ಪಡೆದು ಪೊಲೀಸರ ಸುಪರ್ದಿಗೆ ಒಪ್ಪಿಸಲಾಗಿದೆ. ಉಮ್ಮೆಶಾಮ ಹಾಗೂ ಕೈದಿ ಮಹಮ್ಮದ್ ನದೀಮ್ ಇಬ್ಬರ ವಿರುದ್ಧವೂ ಜೈಲು ಸಿಬಂದಿ ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಅಪರಾಧ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಹಮ್ಮದ್ ನದೀಮ್, ಜೈಲಿನಿಂದಲೇ ಅಕ್ರಮ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ. ಇದಕ್ಕಾಗಿ ಸಂಬಂಧಿ ಮಹಿಳೆ ಉಮ್ಮೆಶಾಮ ಮೂಲಕ ಮೊಬೈಲ್ ತರಿಸಿಕೊಳ್ಳಲು ಮುಂದಾಗಿದ್ದ. ಮಹಿಳೆಯಿಂದ ಮೊಬೈಲ್ ತರಿಸಿಕೊಂಡರೆ ಭದ್ರತಾ ಸಿಬ್ಬಂದಿ ತಪಾಸಣೆ ಮಾಡುವುದಿಲ್ಲವೆಂದು ಕೈದಿ ಅಂದುಕೊಂಡಿದ್ದ. ಆದರೆ, ಮಹಿಳಾ ಭದ್ರತಾ ಸಿಬ್ಬಂದಿಯೇ ಉಮ್ಮೆಶಾಮ ಅವರನ್ನು ಕೊಠಡಿಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Woman carries mobile hiding inside her privates to visit jail inmate, arrested in Bengaluru.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm