ಬ್ರೇಕಿಂಗ್ ನ್ಯೂಸ್
26-12-22 01:05 pm HK News Desk ಕ್ರೈಂ
ಕಾಸರಗೋಡು, ಡಿ.26 : ತನ್ನ ಒಳ ಉಡುಪಿನಲ್ಲಿ ಚಿನ್ನ ಬಚ್ಚಿಟ್ಟು ಸಾಗಿಸುತ್ತಿದ್ದ 19 ವರ್ಷದ ಯುವತಿಯನ್ನು ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು ಆಕೆಯ ಬಳಿಯಿದ್ದ ಒಂದು ಕೋಟಿ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಸರಗೋಡು ನಿವಾಸಿ ಶಹಲಾ (19) ಬಂಧಿಸಲ್ಪಟ್ಟ ಯುವತಿ.
1.884 ಕಿಲೋ ತೂಗುತ್ತಿದ್ದ ಚಿನ್ನಾಭರಣವನ್ನು ಆಕೆ ಮೂರು ಪ್ಯಾಕೆಟ್ ಗಳನ್ನಾಗಿಸಿ ಒಳ ಉಡುಪಿನ ಒಳಗೆ ಇರಿಸಿದ್ದಳು. ಭಾನುವಾರ ರಾತ್ರಿ ದುಬೈನಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದಿದ್ದ ಶಹಲಾ ಕಸ್ಟಮ್ಸ್ ತಪಾಸಣೆ ಬಳಿಕ ರಾತ್ರಿ 11 ಗಂಟೆಗೆ ವಿಮಾನ ನಿಲ್ದಾಣದಿಂದ ಹೊರ ಬಂದಿದ್ದಳು. ಆದರೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ, ಬ್ಯಾಗ್ ಸೇರಿದಂತೆ ಆಕೆಯ ಬಳಿ ಯಾವುದೇ ಚಿನ್ನ ಸಿಕ್ಕಿರಲಿಲ್ಲ.
ಯುವತಿಯನ್ನು ವಿಚಾರಣೆಗೊಳಪಡಿಸಿದರೂ ಸ್ಪಷ್ಟ ಉತ್ತರ ನೀಡದೇ ಇದ್ದುದರಿಂದ ಮಹಿಳಾ ಪೊಲೀಸರು ಕೊನೆಗೆ ದೇಹವನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ, ಒಳ ಉಡುಪಿನಲ್ಲಿ ಪೇಸ್ಟ್ ರೂಪದಲ್ಲಿ ಬಚ್ಚಿಟ್ಟಿದ್ದ ಚಿನ್ನಾಭರಣ ಪತ್ತೆಯಾಗಿದೆ.
A 19-year-old woman was taken into custody outside the Kozhikode airport after it was found that she was carrying gold worth Rs one crore hidden in her innerwear. Acting on a tip off, Malappurram Superintendent of Police (SP) Suchith Das and his team took the girl into custody after she had successfully cleared the Customs at the airport late on Sunday night.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm