ಬ್ರೇಕಿಂಗ್ ನ್ಯೂಸ್
26-12-22 05:35 pm Mangalore Correspondent ಕ್ರೈಂ
ಉಳ್ಳಾಲ, ಡಿ.26 : ಕೊಣಾಜೆ ಪೊಲೀಸ್ ಠಾಣೆಯ ಪಿಎಸ್ಐ ಶರಣಪ್ಪ ಭಂಡಾರಿ ಅವರು ಡ್ರಗ್ ಸಾಗಾಟದ ವಿರುದ್ಧ ಸಮರ ಸಾರಿದ್ದು ಇಂದು ಬೆಳಗ್ಗೆ ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ 3 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಮತ್ತು ಕೇರಳ ಮೂಲದ ನಾಲ್ಕು ಡ್ರಗ್ ಪೆಡ್ಲರ್ ಗಳನ್ನ ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್(24), ಮಲಪ್ಪುರಂ ಜಿಲ್ಲೆಯ ಪೊನ್ನಾನಿ ನಿವಾಸಿ ಜಂಶೀರ್(24), ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ನಿವಾಸಿ ಮಹಮ್ಮದ್ ಬಾತಿಷ್ (37), ಕಾಸರಗೋಡು ಜಿಲ್ಲೆಯ ಮುಟ್ಟತೇಡಿ ನಿವಾಸಿ ಮಹಮ್ಮದ್ ಅಶ್ರಫ್(42) ಬಂಧಿತ ಡ್ರಗ್ ಪೆಡ್ಲರ್ ಗಳು.
ಕೊಣಾಜೆ ಪೊಲೀಸ್ ಠಾಣೆ ಪಿಎಸ್ಸೈ ಶರಣಪ್ಪ ಭಂಢಾರಿ ಮತ್ತು ತಂಡ ಚೇಳೂರಿನ ಚೆಕ್ ಪೋಸ್ಟಲ್ಲಿ ಗಸ್ತಲ್ಲಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿಂದ ಉಪ್ಪಿನಂಗಡಿ, ಮೆಲ್ಕಾರ್ ಮಾರ್ಗವಾಗಿ ಕೇರಳಕ್ಕೆ ಗಾಂಜಾ ಸಾಗಾಟ ನಡೆಸುತ್ತಿದ್ದ ಆಲ್ಟೋ ಕಾರನ್ನ ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಆಲ್ಟೋ ಕಾರಲ್ಲಿ 3,19,000 ಮೌಲ್ಯದ 32.195 ಕೆ.ಜಿ ಗಾಂಜಾ ಸಾಗಾಟ ನಡೆಸುತ್ತಿರುವುದು ಕಂಡುಬಂದಿದೆ. ನಿಷೇಧಿತ ಗಾಂಜಾ, ಕಾರು ಮತ್ತು ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.



ಪಿಎಸ್ಐ ಶರಣಪ್ಪ ಅವರು ವಾರದ ಹಿಂದೆ ಡಿ.17 ರಂದು ಬೋಳಿಯಾರಲ್ಲಿ ಕಾರನ್ನ ತಡೆದು ಭಾರೀ ಪ್ರಮಾಣದ ನಿಷೇಧಿತ ಗಾಂಜಾ ಮತ್ತು ಎಂಡಿಎಂಎ ಮಾದಕ ವಸ್ತುಗಳನ್ನ ದಸ್ತಗಿರಿ ನಡೆಸಿ ನಾಲ್ವರು ಪೆಡ್ಲರ್ ಗಳನ್ನ ಬಂಧಿಸಿದ್ದರು. ಬಂಧಿತರಿಂದ ಕೃತ್ಯಕ್ಕೆ ಬಳಸಲಾದ 4 ಮೊಬೈಲ್, ಆಲ್ಟೋ ಕಾರನ್ನ ವಶ ಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕೊಣಾಜೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶೈಲೇಂದ್ರ, ಮಹಮ್ಮದ್ ಶರೀಫ್, ಮಹೇಶ್,ಪುರುಷೋತ್ತಮ್, ದೀಪಕ್ ಅಂಬರೀಷ್, ಅಶ್ವಿನ್, ಸುರೇಶ್, ಬರಮ ಬಡಿಗೇರ, ರೇಷ್ಮಾ, ಸುನೀತ ಭಾಗವಹಿಸಿದ್ದರು.
Mangalore Three lakhs worth Ganja seized by Konaje Police PSI Sharanappa. Four have been arrested who were transporting Ganja from Bangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm