ಬ್ರೇಕಿಂಗ್ ನ್ಯೂಸ್
27-12-22 05:09 pm Mangalore Correspondent ಕ್ರೈಂ
ಮಂಗಳೂರು, ಡಿ.27: ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಾಲ್ಕನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ(28) ಬಂಧಿತ.
ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಲಕ್ಷ್ಮೀಶ ಮತ್ತು ಶೈಲೇಶ್ ಸೇರಿಕೊಂಡು ಜಲೀಲ್ ಕೊಲೆಗೆ ಸಂಚು ಹೆಣೆದಿದ್ದರು ಎನ್ನಲಾಗಿದೆ.


ಶೈಲೇಶ್ ಮತ್ತು ಸವಿನ್ ಕಾಂಚನ್ ರೌಡಿ ಶೀಟರ್ ಗಳಾಗಿದ್ದು ಕೃತ್ಯ ಎಸಗಿದವರು. ಹಿಂದು ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಇರಿಸಿಕೊಂಡ ಕಾರಣಕ್ಕೆ ಶೈಲೇಶ್ ಪೂಜಾರಿ, ಜಲೀಲ್ ಜೊತೆಗೆ ಜಟಾಪಟಿ ಮಾಡಿಕೊಂಡಿದ್ದ. ಈ ಹಿಂದೆ ಜಲೀಲ್ ಗೆ, ಮಹಿಳೆಯ ಸಂಬಂಧ ಬಿಡುವಂತೆ ಎಚ್ಚರಿಕೆಯನ್ನೂ ನೀಡಿದ್ದ. ಮೊನ್ನೆ ಶನಿವಾರ ಬೆಳಗ್ಗೆ ಬೈಕಿನಲ್ಲಿ ಸಾಗುತ್ತಿದ್ದಾಗ ಎದುರಿನಲ್ಲಿ ಸಿಕ್ಕಿದ್ದ ಜಲೀಲನಿಗೆ ನಿನ್ನನ್ನು ಬಿಡುವುದಿಲ್ಲ ಎಂದು ಹೇಳಿ ಬೆದರಿಕೆಯನ್ನೂ ಹಾಕಿದ್ದ. ಅದೇ ದಿನ ಮಧ್ಯಾಹ್ನ ಸುರತ್ಕಲ್ಲಿನ ಶೇಂದಿ ಅಂಗಡಿಯಲ್ಲಿ ಕುಳಿತು ಸವಿನ್ ಕಾಂಚನ್ ಬರಹೇಳಿ, ಸಂಜೆ ವೇಳೆಗೆ ಕೃತ್ಯ ಎಸಗುವ ಬಗ್ಗೆ ಪ್ಲಾನ್ ಹಾಕಿದ್ದರು.
ಆರೋಪಿಗಳಲ್ಲಿ ಒಬ್ಬಾತನಿಗೆ ಆ ಮಹಿಳೆಯ ಜೊತೆಗೆ ಸ್ನೇಹ ಇತ್ತು. ಹಾಗಾಗಿ, ಜಲೀಲ್ ಜೊತೆಗೆ ಸಂಬಂಧ ಬಿಟ್ಟು ಬಿಡುವಂತೆ ಆಕೆಗೂ ಸೂಚಿಸಿದ್ದರು. ಆದರೆ ಜಲೀಲ್, ಮಹಿಳೆಗೆ ಸ್ಕೂಟರ್ ತೆಗೆಸಿಕೊಟ್ಟು ತನ್ನ ಸಂಬಂಧ ಮುಂದುವರಿಸಿದ್ದ. ಇದೇ ಸಿಟ್ಟಿನಲ್ಲಿ ನಾಲ್ವರು ಸೇರಿ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Surathkal Jaleel Murder case, Lakshmish Devadiga fourth accused arrested in Mangalore. Earlier, three persons Shailesh Poojary (21) from Krishnapura, Savin Kanchan (24) from Hejamady and Pavan (23) from Katipalla were arrested. Shailesh and Savin are also the accused in Pinky Nawaz murder attempt case who is the prime accused of the 2018 Deepak Rao murder case.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am