ಬ್ರೇಕಿಂಗ್ ನ್ಯೂಸ್
27-12-22 05:09 pm Mangalore Correspondent ಕ್ರೈಂ
ಮಂಗಳೂರು, ಡಿ.27: ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಾಲ್ಕನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ(28) ಬಂಧಿತ.
ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಲಕ್ಷ್ಮೀಶ ಮತ್ತು ಶೈಲೇಶ್ ಸೇರಿಕೊಂಡು ಜಲೀಲ್ ಕೊಲೆಗೆ ಸಂಚು ಹೆಣೆದಿದ್ದರು ಎನ್ನಲಾಗಿದೆ.


ಶೈಲೇಶ್ ಮತ್ತು ಸವಿನ್ ಕಾಂಚನ್ ರೌಡಿ ಶೀಟರ್ ಗಳಾಗಿದ್ದು ಕೃತ್ಯ ಎಸಗಿದವರು. ಹಿಂದು ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಇರಿಸಿಕೊಂಡ ಕಾರಣಕ್ಕೆ ಶೈಲೇಶ್ ಪೂಜಾರಿ, ಜಲೀಲ್ ಜೊತೆಗೆ ಜಟಾಪಟಿ ಮಾಡಿಕೊಂಡಿದ್ದ. ಈ ಹಿಂದೆ ಜಲೀಲ್ ಗೆ, ಮಹಿಳೆಯ ಸಂಬಂಧ ಬಿಡುವಂತೆ ಎಚ್ಚರಿಕೆಯನ್ನೂ ನೀಡಿದ್ದ. ಮೊನ್ನೆ ಶನಿವಾರ ಬೆಳಗ್ಗೆ ಬೈಕಿನಲ್ಲಿ ಸಾಗುತ್ತಿದ್ದಾಗ ಎದುರಿನಲ್ಲಿ ಸಿಕ್ಕಿದ್ದ ಜಲೀಲನಿಗೆ ನಿನ್ನನ್ನು ಬಿಡುವುದಿಲ್ಲ ಎಂದು ಹೇಳಿ ಬೆದರಿಕೆಯನ್ನೂ ಹಾಕಿದ್ದ. ಅದೇ ದಿನ ಮಧ್ಯಾಹ್ನ ಸುರತ್ಕಲ್ಲಿನ ಶೇಂದಿ ಅಂಗಡಿಯಲ್ಲಿ ಕುಳಿತು ಸವಿನ್ ಕಾಂಚನ್ ಬರಹೇಳಿ, ಸಂಜೆ ವೇಳೆಗೆ ಕೃತ್ಯ ಎಸಗುವ ಬಗ್ಗೆ ಪ್ಲಾನ್ ಹಾಕಿದ್ದರು.
ಆರೋಪಿಗಳಲ್ಲಿ ಒಬ್ಬಾತನಿಗೆ ಆ ಮಹಿಳೆಯ ಜೊತೆಗೆ ಸ್ನೇಹ ಇತ್ತು. ಹಾಗಾಗಿ, ಜಲೀಲ್ ಜೊತೆಗೆ ಸಂಬಂಧ ಬಿಟ್ಟು ಬಿಡುವಂತೆ ಆಕೆಗೂ ಸೂಚಿಸಿದ್ದರು. ಆದರೆ ಜಲೀಲ್, ಮಹಿಳೆಗೆ ಸ್ಕೂಟರ್ ತೆಗೆಸಿಕೊಟ್ಟು ತನ್ನ ಸಂಬಂಧ ಮುಂದುವರಿಸಿದ್ದ. ಇದೇ ಸಿಟ್ಟಿನಲ್ಲಿ ನಾಲ್ವರು ಸೇರಿ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Surathkal Jaleel Murder case, Lakshmish Devadiga fourth accused arrested in Mangalore. Earlier, three persons Shailesh Poojary (21) from Krishnapura, Savin Kanchan (24) from Hejamady and Pavan (23) from Katipalla were arrested. Shailesh and Savin are also the accused in Pinky Nawaz murder attempt case who is the prime accused of the 2018 Deepak Rao murder case.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm