ಬ್ರೇಕಿಂಗ್ ನ್ಯೂಸ್
27-12-22 05:09 pm Mangalore Correspondent ಕ್ರೈಂ
ಮಂಗಳೂರು, ಡಿ.27: ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಾಲ್ಕನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ(28) ಬಂಧಿತ.
ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಲಕ್ಷ್ಮೀಶ ಮತ್ತು ಶೈಲೇಶ್ ಸೇರಿಕೊಂಡು ಜಲೀಲ್ ಕೊಲೆಗೆ ಸಂಚು ಹೆಣೆದಿದ್ದರು ಎನ್ನಲಾಗಿದೆ.
ಶೈಲೇಶ್ ಮತ್ತು ಸವಿನ್ ಕಾಂಚನ್ ರೌಡಿ ಶೀಟರ್ ಗಳಾಗಿದ್ದು ಕೃತ್ಯ ಎಸಗಿದವರು. ಹಿಂದು ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಇರಿಸಿಕೊಂಡ ಕಾರಣಕ್ಕೆ ಶೈಲೇಶ್ ಪೂಜಾರಿ, ಜಲೀಲ್ ಜೊತೆಗೆ ಜಟಾಪಟಿ ಮಾಡಿಕೊಂಡಿದ್ದ. ಈ ಹಿಂದೆ ಜಲೀಲ್ ಗೆ, ಮಹಿಳೆಯ ಸಂಬಂಧ ಬಿಡುವಂತೆ ಎಚ್ಚರಿಕೆಯನ್ನೂ ನೀಡಿದ್ದ. ಮೊನ್ನೆ ಶನಿವಾರ ಬೆಳಗ್ಗೆ ಬೈಕಿನಲ್ಲಿ ಸಾಗುತ್ತಿದ್ದಾಗ ಎದುರಿನಲ್ಲಿ ಸಿಕ್ಕಿದ್ದ ಜಲೀಲನಿಗೆ ನಿನ್ನನ್ನು ಬಿಡುವುದಿಲ್ಲ ಎಂದು ಹೇಳಿ ಬೆದರಿಕೆಯನ್ನೂ ಹಾಕಿದ್ದ. ಅದೇ ದಿನ ಮಧ್ಯಾಹ್ನ ಸುರತ್ಕಲ್ಲಿನ ಶೇಂದಿ ಅಂಗಡಿಯಲ್ಲಿ ಕುಳಿತು ಸವಿನ್ ಕಾಂಚನ್ ಬರಹೇಳಿ, ಸಂಜೆ ವೇಳೆಗೆ ಕೃತ್ಯ ಎಸಗುವ ಬಗ್ಗೆ ಪ್ಲಾನ್ ಹಾಕಿದ್ದರು.
ಆರೋಪಿಗಳಲ್ಲಿ ಒಬ್ಬಾತನಿಗೆ ಆ ಮಹಿಳೆಯ ಜೊತೆಗೆ ಸ್ನೇಹ ಇತ್ತು. ಹಾಗಾಗಿ, ಜಲೀಲ್ ಜೊತೆಗೆ ಸಂಬಂಧ ಬಿಟ್ಟು ಬಿಡುವಂತೆ ಆಕೆಗೂ ಸೂಚಿಸಿದ್ದರು. ಆದರೆ ಜಲೀಲ್, ಮಹಿಳೆಗೆ ಸ್ಕೂಟರ್ ತೆಗೆಸಿಕೊಟ್ಟು ತನ್ನ ಸಂಬಂಧ ಮುಂದುವರಿಸಿದ್ದ. ಇದೇ ಸಿಟ್ಟಿನಲ್ಲಿ ನಾಲ್ವರು ಸೇರಿ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Surathkal Jaleel Murder case, Lakshmish Devadiga fourth accused arrested in Mangalore. Earlier, three persons Shailesh Poojary (21) from Krishnapura, Savin Kanchan (24) from Hejamady and Pavan (23) from Katipalla were arrested. Shailesh and Savin are also the accused in Pinky Nawaz murder attempt case who is the prime accused of the 2018 Deepak Rao murder case.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm