ಬ್ರೇಕಿಂಗ್ ನ್ಯೂಸ್
29-12-22 04:48 pm Bangalore Correspondent ಕ್ರೈಂ
ಬೆಂಗಳೂರು, ಡಿ. 29: ನಗರದ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲಸಕ್ಕಿದ್ದ ಮನೆಯಿಂದಲೇ ಚಿನ್ನಾಭರಣ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಹಾಗೂ ಆರೋಪಿಯಿಂದ ಚಿನ್ನಾಭರಣ ಖರೀದಿಸಿದ್ದ ಅಟ್ಟಿಕಾ ಗೋಲ್ಡ್ ಕಂಪನಿಯ ವ್ಯವಸ್ಥಾಪಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಗ್ರಾಮದ ನಿವಾಸಿ ಜೆ.ಮನೋಜ್ (26) ಹಾಗೂ ಆರೋಪಿಯಿಂದ ಚಿನ್ನಾಭರಣ ಖರೀದಿಸಿದ್ದ ತಿಲಕ್ನಗರ ಬಿಬಿಟಿ ಪ್ರದೇಶದ ನಿವಾಸಿ ಶಿವು (39) ಬಂಧಿತರು.
ಬಂಧಿತರಿಂದ 25 ಲಕ್ಷ ಮೌಲ್ಯದ 503 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಯು ಒಂದು ವರ್ಷದಿಂದ ಮನೆಗೆಲಸ ಮಾಡಿಕೊಂಡಿದ್ದ. ಆ ಸಂದರ್ಭದಲ್ಲಿ ಮಾಲೀಕರ ವಿಶ್ವಾಸ ಸಹ ಗಳಿಸಿದ್ದ. ಮಾಲೀಕರು ಕುಟುಂಬಸ್ಥರ ಜೊತೆಗೆ ಕೆಲಸದ ನಿಮಿತ್ತ ಹೊರಗಡೆ ತೆರಳಿದಾಗ ಆರೋಪಿಗೆ ಮನೆಯ ಜವಾಬ್ದಾರಿ ವಹಿಸಿದ್ದರು. ಆಗ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಆಟ್ಟಿಕಾ ಗೋಲ್ಡ್ ಕಂಪನಿಯ ಶಿವು ಅವರ ನೆರವಿನಿಂದ ಮಾರಾಟ ಮಾಡಿದ್ದ. ಅದರಿಂದ ಬಂದ ಹಣದಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ. ಮನೆಯವರಿಗೆ ಅನುಮಾನ ಬಂದು ವಿಚಾರಣೆ ನಡೆಸುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದ. ದೂರು ದಾಖಲಾದ ಮೇಲೆ ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು' ಎಂದು ದಕ್ಷಿಣ ವಿಭಾಗದ ಡಿಸಿಪಿ ಪಿ.ಕೃಷ್ಣಕಾಂತ್ ತಿಳಿಸಿದ್ದಾರೆ.
The police have arrested two persons including the manager of Attica Gold Company who had bought the gold jewelery from the accused who had stolen gold jewelery from the house where he was working and was absconding. J. Manoj (26), a resident of Bellur village in Nagamangala taluk of Mandya district, and Shiva (39), a resident of Tilaknagar BBT area, who bought gold jewelery from the accused, were arrested.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm