ಬ್ರೇಕಿಂಗ್ ನ್ಯೂಸ್
03-01-23 08:13 pm HK News Desk ಕ್ರೈಂ
ರಾಂಚಿ, ಜ.3 : ವ್ಯಕ್ತಿಯೊಬ್ಬನಿಗೆ ಮದ್ಯ ಹಾಗೂ ದನದ ಮಾಂಸವನ್ನು ತಿನ್ನಲು ಬಲವಂತಪಡಿಸಿ ಐವರಿದ್ದ ಗುಂಪು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಾರ್ಖಂಡ್ ರಾಜ್ಯದ ಸಾಹಿಬ್ಗಂಜ್ನ ರಾಧಾನಗರ ಗ್ರಾಮದಲ್ಲಿ ನಡೆದಿದೆ.
ಚಂದನ್ ರವಿದಾಸ್ ಥಳಿತಕ್ಕೆ ಒಳಗಾದ ವ್ಯಕ್ತಿ. ಚಂದನ್ ಶನಿವಾರ ರಾತ್ರಿ ಮನೆ ಬಳಿಯ ಅಂಗಡಿ ಹೋಗಿದ್ದರು. ಅಲ್ಲಿಯೇ ಪಕ್ಕದಲ್ಲಿ ನಾಲ್ಕೈದು ಮಂದಿ ಮದ್ಯ ಕುಡಿದು ದನದ ಮಾಂಸವನ್ನು ಸೇವಿಸುತ್ತಿದ್ದರು. ಇದನ್ನು ನೋಡಿದ ಚಂದನ್ ಸಿಟ್ಟಿನಿಂದ ಗುಂಪಿನತ್ತ ನೋಡಿದ್ದಾರೆ. ಇದೇ ಕಾರಣಕ್ಕೆ ಆ ಗುಂಪು ಚಂದನ್ ಬಳಿ ಬಂದು ಆತನಿಗೆ ಬಲವಂತವಾಗಿ ಮದ್ಯ ಕುಡಿಸಲು ಯತ್ನಿಸಿದ್ದಲ್ಲದೆ, ದನದ ಮಾಂಸವನ್ನು ತಿನ್ನಿಸಲು ಬಲವಂತ ಮಾಡಿದೆ.

ದನದ ಮಾಂಸ ತಿನ್ನಲು ನಿರಾಕರಿಸಿದ್ದಕ್ಕೆ ಚಂದನ್ ಬಟ್ಟೆಯನ್ನು ತೆಗೆದು ಹಲ್ಲೆ ಮಾಡಿದ್ದಾರೆ. ಕಲ್ಲು ಎಸೆದು ಚಂದನ್ ಬಳಿಯಿದ್ದ ಮೊಬೈಲ್ ಹಾಗೂ 8000 ನಗದನ್ನು ಕಸಿದುಕೊಂಡಿದ್ದಾರೆ. ಈ ಬಗ್ಗೆ ಮಿಥುನ್ ಶೇಕ್ ಹಾಗೂ ಇತರ ನಾಲ್ವರ ವಿರುದ್ದ ಚಂದನ್ ಪೊಲೀಸರಿಗೆ ದೂರು ನೀಡಿದ್ದಾರೆ.
On Saturday (December 31), a Hindu man was assaulted for refusing to eat beef (cow meat) in the Radhanagar village in the Sahibganj district of Jharkhand. As per reports, the victim has been identified as Chandan Ravidas. He has accused 5 people, including one Mithun Shaikh of trying to force-feed him alcohol and cow meat. When Chandan resisted, the men stripped him naked and beat him black and blue. He has now filed a complaint with the Radhanagar police and sought action against the accused.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 06:09 pm
Mangaluru staffer
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm