ಬ್ರೇಕಿಂಗ್ ನ್ಯೂಸ್
03-01-23 08:13 pm HK News Desk ಕ್ರೈಂ
ರಾಂಚಿ, ಜ.3 : ವ್ಯಕ್ತಿಯೊಬ್ಬನಿಗೆ ಮದ್ಯ ಹಾಗೂ ದನದ ಮಾಂಸವನ್ನು ತಿನ್ನಲು ಬಲವಂತಪಡಿಸಿ ಐವರಿದ್ದ ಗುಂಪು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಾರ್ಖಂಡ್ ರಾಜ್ಯದ ಸಾಹಿಬ್ಗಂಜ್ನ ರಾಧಾನಗರ ಗ್ರಾಮದಲ್ಲಿ ನಡೆದಿದೆ.
ಚಂದನ್ ರವಿದಾಸ್ ಥಳಿತಕ್ಕೆ ಒಳಗಾದ ವ್ಯಕ್ತಿ. ಚಂದನ್ ಶನಿವಾರ ರಾತ್ರಿ ಮನೆ ಬಳಿಯ ಅಂಗಡಿ ಹೋಗಿದ್ದರು. ಅಲ್ಲಿಯೇ ಪಕ್ಕದಲ್ಲಿ ನಾಲ್ಕೈದು ಮಂದಿ ಮದ್ಯ ಕುಡಿದು ದನದ ಮಾಂಸವನ್ನು ಸೇವಿಸುತ್ತಿದ್ದರು. ಇದನ್ನು ನೋಡಿದ ಚಂದನ್ ಸಿಟ್ಟಿನಿಂದ ಗುಂಪಿನತ್ತ ನೋಡಿದ್ದಾರೆ. ಇದೇ ಕಾರಣಕ್ಕೆ ಆ ಗುಂಪು ಚಂದನ್ ಬಳಿ ಬಂದು ಆತನಿಗೆ ಬಲವಂತವಾಗಿ ಮದ್ಯ ಕುಡಿಸಲು ಯತ್ನಿಸಿದ್ದಲ್ಲದೆ, ದನದ ಮಾಂಸವನ್ನು ತಿನ್ನಿಸಲು ಬಲವಂತ ಮಾಡಿದೆ.

ದನದ ಮಾಂಸ ತಿನ್ನಲು ನಿರಾಕರಿಸಿದ್ದಕ್ಕೆ ಚಂದನ್ ಬಟ್ಟೆಯನ್ನು ತೆಗೆದು ಹಲ್ಲೆ ಮಾಡಿದ್ದಾರೆ. ಕಲ್ಲು ಎಸೆದು ಚಂದನ್ ಬಳಿಯಿದ್ದ ಮೊಬೈಲ್ ಹಾಗೂ 8000 ನಗದನ್ನು ಕಸಿದುಕೊಂಡಿದ್ದಾರೆ. ಈ ಬಗ್ಗೆ ಮಿಥುನ್ ಶೇಕ್ ಹಾಗೂ ಇತರ ನಾಲ್ವರ ವಿರುದ್ದ ಚಂದನ್ ಪೊಲೀಸರಿಗೆ ದೂರು ನೀಡಿದ್ದಾರೆ.
On Saturday (December 31), a Hindu man was assaulted for refusing to eat beef (cow meat) in the Radhanagar village in the Sahibganj district of Jharkhand. As per reports, the victim has been identified as Chandan Ravidas. He has accused 5 people, including one Mithun Shaikh of trying to force-feed him alcohol and cow meat. When Chandan resisted, the men stripped him naked and beat him black and blue. He has now filed a complaint with the Radhanagar police and sought action against the accused.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm