ಬ್ರೇಕಿಂಗ್ ನ್ಯೂಸ್
06-01-23 08:47 pm Bangalore Correspondent ಕ್ರೈಂ
ಬೆಂಗಳೂರು, ಜ.6: ಭಾರತೀಯ ಕರೆನ್ಸಿ 2 ಸಾವಿರ ಹಾಗೂ 500 ರೂ. ಮುಖಬೆಲೆಯ ಖೋಟಾ ನೋಟು ತಯಾರಿ ಮಾಡಿ ನಗರದಲ್ಲಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ತಮಿಳು ನಾಡಿನ ಮೂವರು ಆರೋಪಿಗಳನ್ನು ಬಂಧಿಸಿ 1.28 ಕೋಟಿ ರೂ. ಖೋಟಾ ನೋಟುಗಳು ಮತ್ತು ನೋಟು ತಯಾರಿಸಲು ಉಪಯೋಗಿಸುತ್ತಿದ್ದ ಪ್ರಿಂಟರ್ ಹಾರ್ಡ್ಡಿಸ್ಕ್ ಮತ್ತು ಇತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ತಮಿಳು ನಾಡಿನ ಪಿಚ್ಚಿಮುತ್ತು(48), ನಲ್ಲಕಣಿ(53) ಮತ್ತು ಸುಬ್ರಮಣಿಯನ್(60) ಬಂಧಿತ ಆರೋಪಿಗಳು. ತಮಿಳುನಾಡಿನಲ್ಲಿ ಭಾರತೀಯ ಕರೆನ್ಸಿಯ 2 ಸಾವಿರ ಮತ್ತು 500 ರೂ. ಮುಖಬೆಲೆಯ ಖೋಟಾ ನೋಟು ಮುದ್ರಣ ಮಾಡಿಕೊಂಡು ಚಲಾವಣೆ ಮಾಡಲು ತಮಿಳುನಾಡಿನ ಬಸ್ನಲ್ಲಿ ಆರೋಪಿಗಳು ಬೆಂಗಳೂರಿಗೆ ಬರುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.
ತಕ್ಷಣ ಸಿಸಿಬಿ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಖೋಟಾ ನೋಟುಗಳನ್ನು ಸಾಗಿಸುತ್ತಿದ್ದ ಒಬ್ಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಈ ಜಾಲದ ಮತ್ತಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಶದಿಂದ 2 ಸಾವಿರ ರೂ. ಮುಖಬೆಲೆಯ 6203 ಭಾರತೀಯ ಖೋಟಾ ನೋಟುಗಳು (1,24,06,000 ರೂ.) ಹಾಗೂ 500 ರೂ. ಮುಖಬೆಲೆಯ 174 ಭಾರತೀಯ ಖೋಟಾ ನೋಟುಗಳು (87 ಸಾವಿರ ರೂ.) ಮತ್ತು ಬಿಳಿ ಬಣ್ಣದ ರೆಡ್ಮಿ-6 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Bengaluru CCB Police bust fake currency, seize 1.28 crores.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm