ಬ್ರೇಕಿಂಗ್ ನ್ಯೂಸ್
17-10-20 12:20 pm Mangalore Correspondent ಕ್ರೈಂ
ಮಂಗಳೂರು, ಅ.16: ಮಂಗಳೂರು ತಾಪಂ ಮಾಜಿ ಸದಸ್ಯ ಯೂಸುಫ್ ಎಂಬವರ ಕೊಲೆಯತ್ನ ಪ್ರಕರಣ ಸಂಬಂಧಿಸಿ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಉಳಾಯಿಬೆಟ್ಟು ನಿವಾಸಿ ಸಂದೇಶ್ (24), ವಳಚ್ಚಿಲ್ ನಿವಾಸಿ ಧನರಾಜ್ (23), ರಾಯಿ ನಿವಾಸಿ ಧನುಷ್ (24), ಬಂಟ್ವಾಳ ನಿವಾಸಿ ಜೀವನ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಯೂಸುಫ್ ಅವರು ಅ.12ರಂದು ರಾತ್ರಿ ವೇಳೆಗೆ ಉಳಾಯಿಬೆಟ್ಟಿನ ತನ್ನ ಮನೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕುಲಶೇಖರ ಬಳಿ ಬೈಕ್ ಢಿಕ್ಕಿಯಾಗಿತ್ತು. ಯೂಸುಫ್ ತನ್ನ ಕಾರನ್ನು ನಿಲ್ಲಿಸಿ ಪ್ರಶ್ನಿಸಿದಾಗ ಬೈಕ್ ಸವಾರ ಕ್ಷಮೆ ಕೇಳಿದ್ದ. ಅಷ್ಟರಲ್ಲಿ ಬಿಳಿ ಬಣ್ಣದ ಕಾರು ಬಂದಿದ್ದು, ಅದರಲ್ಲಿದ್ದ ಮೂವರು ಕಾರಿನಿಂದ ಇಳಿದು ಯೂಸುಫ್ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ವೇಳೆ, ಯೂಸುಫ್ ಬೊಬ್ಬೆ ಹಾಕಿದ್ದು ಸ್ಥಳೀಯರು ಬಂದು ಸೇರಿದಾಗ ಬೈಕಿನಲ್ಲಿದ್ದ ವ್ಯಕ್ತಿ ಬೈಕ್ ಬಿಟ್ಟು ಓಡಿ ಪರಾರಿಯಾಗಿದ್ದ. ಪೊಲೀಸರು ಬಳಿಕ ಬೈಕ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
In connection to Murder attempt of former Taluk Panchyath member Yusuf in Mangalore the kankanady police have succeeded in arresting four prime accused.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm