ಬ್ರೇಕಿಂಗ್ ನ್ಯೂಸ್
17-10-20 12:20 pm Mangalore Correspondent ಕ್ರೈಂ
ಮಂಗಳೂರು, ಅ.16: ಮಂಗಳೂರು ತಾಪಂ ಮಾಜಿ ಸದಸ್ಯ ಯೂಸುಫ್ ಎಂಬವರ ಕೊಲೆಯತ್ನ ಪ್ರಕರಣ ಸಂಬಂಧಿಸಿ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಉಳಾಯಿಬೆಟ್ಟು ನಿವಾಸಿ ಸಂದೇಶ್ (24), ವಳಚ್ಚಿಲ್ ನಿವಾಸಿ ಧನರಾಜ್ (23), ರಾಯಿ ನಿವಾಸಿ ಧನುಷ್ (24), ಬಂಟ್ವಾಳ ನಿವಾಸಿ ಜೀವನ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಯೂಸುಫ್ ಅವರು ಅ.12ರಂದು ರಾತ್ರಿ ವೇಳೆಗೆ ಉಳಾಯಿಬೆಟ್ಟಿನ ತನ್ನ ಮನೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕುಲಶೇಖರ ಬಳಿ ಬೈಕ್ ಢಿಕ್ಕಿಯಾಗಿತ್ತು. ಯೂಸುಫ್ ತನ್ನ ಕಾರನ್ನು ನಿಲ್ಲಿಸಿ ಪ್ರಶ್ನಿಸಿದಾಗ ಬೈಕ್ ಸವಾರ ಕ್ಷಮೆ ಕೇಳಿದ್ದ. ಅಷ್ಟರಲ್ಲಿ ಬಿಳಿ ಬಣ್ಣದ ಕಾರು ಬಂದಿದ್ದು, ಅದರಲ್ಲಿದ್ದ ಮೂವರು ಕಾರಿನಿಂದ ಇಳಿದು ಯೂಸುಫ್ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ವೇಳೆ, ಯೂಸುಫ್ ಬೊಬ್ಬೆ ಹಾಕಿದ್ದು ಸ್ಥಳೀಯರು ಬಂದು ಸೇರಿದಾಗ ಬೈಕಿನಲ್ಲಿದ್ದ ವ್ಯಕ್ತಿ ಬೈಕ್ ಬಿಟ್ಟು ಓಡಿ ಪರಾರಿಯಾಗಿದ್ದ. ಪೊಲೀಸರು ಬಳಿಕ ಬೈಕ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
In connection to Murder attempt of former Taluk Panchyath member Yusuf in Mangalore the kankanady police have succeeded in arresting four prime accused.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm