ಬ್ರೇಕಿಂಗ್ ನ್ಯೂಸ್
17-10-20 12:20 pm Mangalore Correspondent ಕ್ರೈಂ
ಮಂಗಳೂರು, ಅ.16: ಮಂಗಳೂರು ತಾಪಂ ಮಾಜಿ ಸದಸ್ಯ ಯೂಸುಫ್ ಎಂಬವರ ಕೊಲೆಯತ್ನ ಪ್ರಕರಣ ಸಂಬಂಧಿಸಿ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಉಳಾಯಿಬೆಟ್ಟು ನಿವಾಸಿ ಸಂದೇಶ್ (24), ವಳಚ್ಚಿಲ್ ನಿವಾಸಿ ಧನರಾಜ್ (23), ರಾಯಿ ನಿವಾಸಿ ಧನುಷ್ (24), ಬಂಟ್ವಾಳ ನಿವಾಸಿ ಜೀವನ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಯೂಸುಫ್ ಅವರು ಅ.12ರಂದು ರಾತ್ರಿ ವೇಳೆಗೆ ಉಳಾಯಿಬೆಟ್ಟಿನ ತನ್ನ ಮನೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕುಲಶೇಖರ ಬಳಿ ಬೈಕ್ ಢಿಕ್ಕಿಯಾಗಿತ್ತು. ಯೂಸುಫ್ ತನ್ನ ಕಾರನ್ನು ನಿಲ್ಲಿಸಿ ಪ್ರಶ್ನಿಸಿದಾಗ ಬೈಕ್ ಸವಾರ ಕ್ಷಮೆ ಕೇಳಿದ್ದ. ಅಷ್ಟರಲ್ಲಿ ಬಿಳಿ ಬಣ್ಣದ ಕಾರು ಬಂದಿದ್ದು, ಅದರಲ್ಲಿದ್ದ ಮೂವರು ಕಾರಿನಿಂದ ಇಳಿದು ಯೂಸುಫ್ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ವೇಳೆ, ಯೂಸುಫ್ ಬೊಬ್ಬೆ ಹಾಕಿದ್ದು ಸ್ಥಳೀಯರು ಬಂದು ಸೇರಿದಾಗ ಬೈಕಿನಲ್ಲಿದ್ದ ವ್ಯಕ್ತಿ ಬೈಕ್ ಬಿಟ್ಟು ಓಡಿ ಪರಾರಿಯಾಗಿದ್ದ. ಪೊಲೀಸರು ಬಳಿಕ ಬೈಕ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
In connection to Murder attempt of former Taluk Panchyath member Yusuf in Mangalore the kankanady police have succeeded in arresting four prime accused.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am