ಬ್ರೇಕಿಂಗ್ ನ್ಯೂಸ್
17-10-20 12:20 pm Mangalore Correspondent ಕ್ರೈಂ
ಮಂಗಳೂರು, ಅ.16: ಮಂಗಳೂರು ತಾಪಂ ಮಾಜಿ ಸದಸ್ಯ ಯೂಸುಫ್ ಎಂಬವರ ಕೊಲೆಯತ್ನ ಪ್ರಕರಣ ಸಂಬಂಧಿಸಿ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಉಳಾಯಿಬೆಟ್ಟು ನಿವಾಸಿ ಸಂದೇಶ್ (24), ವಳಚ್ಚಿಲ್ ನಿವಾಸಿ ಧನರಾಜ್ (23), ರಾಯಿ ನಿವಾಸಿ ಧನುಷ್ (24), ಬಂಟ್ವಾಳ ನಿವಾಸಿ ಜೀವನ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಯೂಸುಫ್ ಅವರು ಅ.12ರಂದು ರಾತ್ರಿ ವೇಳೆಗೆ ಉಳಾಯಿಬೆಟ್ಟಿನ ತನ್ನ ಮನೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕುಲಶೇಖರ ಬಳಿ ಬೈಕ್ ಢಿಕ್ಕಿಯಾಗಿತ್ತು. ಯೂಸುಫ್ ತನ್ನ ಕಾರನ್ನು ನಿಲ್ಲಿಸಿ ಪ್ರಶ್ನಿಸಿದಾಗ ಬೈಕ್ ಸವಾರ ಕ್ಷಮೆ ಕೇಳಿದ್ದ. ಅಷ್ಟರಲ್ಲಿ ಬಿಳಿ ಬಣ್ಣದ ಕಾರು ಬಂದಿದ್ದು, ಅದರಲ್ಲಿದ್ದ ಮೂವರು ಕಾರಿನಿಂದ ಇಳಿದು ಯೂಸುಫ್ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ವೇಳೆ, ಯೂಸುಫ್ ಬೊಬ್ಬೆ ಹಾಕಿದ್ದು ಸ್ಥಳೀಯರು ಬಂದು ಸೇರಿದಾಗ ಬೈಕಿನಲ್ಲಿದ್ದ ವ್ಯಕ್ತಿ ಬೈಕ್ ಬಿಟ್ಟು ಓಡಿ ಪರಾರಿಯಾಗಿದ್ದ. ಪೊಲೀಸರು ಬಳಿಕ ಬೈಕ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
In connection to Murder attempt of former Taluk Panchyath member Yusuf in Mangalore the kankanady police have succeeded in arresting four prime accused.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm