ಬ್ರೇಕಿಂಗ್ ನ್ಯೂಸ್
17-10-20 12:20 pm Mangalore Correspondent ಕ್ರೈಂ
ಮಂಗಳೂರು, ಅ.16: ಮಂಗಳೂರು ತಾಪಂ ಮಾಜಿ ಸದಸ್ಯ ಯೂಸುಫ್ ಎಂಬವರ ಕೊಲೆಯತ್ನ ಪ್ರಕರಣ ಸಂಬಂಧಿಸಿ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಉಳಾಯಿಬೆಟ್ಟು ನಿವಾಸಿ ಸಂದೇಶ್ (24), ವಳಚ್ಚಿಲ್ ನಿವಾಸಿ ಧನರಾಜ್ (23), ರಾಯಿ ನಿವಾಸಿ ಧನುಷ್ (24), ಬಂಟ್ವಾಳ ನಿವಾಸಿ ಜೀವನ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಯೂಸುಫ್ ಅವರು ಅ.12ರಂದು ರಾತ್ರಿ ವೇಳೆಗೆ ಉಳಾಯಿಬೆಟ್ಟಿನ ತನ್ನ ಮನೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕುಲಶೇಖರ ಬಳಿ ಬೈಕ್ ಢಿಕ್ಕಿಯಾಗಿತ್ತು. ಯೂಸುಫ್ ತನ್ನ ಕಾರನ್ನು ನಿಲ್ಲಿಸಿ ಪ್ರಶ್ನಿಸಿದಾಗ ಬೈಕ್ ಸವಾರ ಕ್ಷಮೆ ಕೇಳಿದ್ದ. ಅಷ್ಟರಲ್ಲಿ ಬಿಳಿ ಬಣ್ಣದ ಕಾರು ಬಂದಿದ್ದು, ಅದರಲ್ಲಿದ್ದ ಮೂವರು ಕಾರಿನಿಂದ ಇಳಿದು ಯೂಸುಫ್ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ವೇಳೆ, ಯೂಸುಫ್ ಬೊಬ್ಬೆ ಹಾಕಿದ್ದು ಸ್ಥಳೀಯರು ಬಂದು ಸೇರಿದಾಗ ಬೈಕಿನಲ್ಲಿದ್ದ ವ್ಯಕ್ತಿ ಬೈಕ್ ಬಿಟ್ಟು ಓಡಿ ಪರಾರಿಯಾಗಿದ್ದ. ಪೊಲೀಸರು ಬಳಿಕ ಬೈಕ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
In connection to Murder attempt of former Taluk Panchyath member Yusuf in Mangalore the kankanady police have succeeded in arresting four prime accused.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm