ಬ್ರೇಕಿಂಗ್ ನ್ಯೂಸ್
            
                        09-01-23 10:18 pm Udupi Correspondent ಕ್ರೈಂ
            ಕುಂದಾಪುರ, ಜ.9: ತೇಜೋವಧೆ ಮಾಡುವ ರೀತಿ ವರದಿ ಬರೆದು ಉದ್ಯಮಿಯೊಬ್ಬರಿಗೆ 50 ಲಕ್ಷ ಹಣ ನೀಡುವಂತೆ ಬ್ಲಾಕ್ಮೇಲ್ ಮಾಡಿ, ಬೆದರಿಸಿದ ಬಗ್ಗೆ ಕೆಲವು ಪತ್ರಕರ್ತರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಸಹನಾ ಎಸ್ಟೇಟ್ ಅಡ್ಮಿನಿಸ್ಟ್ರೇಟಿವ್ ಕಂಪನಿ ಪಾಲುದಾರ ಸುರೇಶ್ ಶೆಟ್ಟಿ ಎಂಬವರು ಕುಂದಾಪುರ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಟಿಪಿ ಮಂಜುನಾಥ, ಹರೀಶ ಭಂಡಾರಿ ಕುಂಭಾಶಿ, ಮಝರ್ ಸೇರಿ ಹಲವರ ಹೆಸರನ್ನು ಬರೆಯಲಾಗಿದೆ. ಇವರು ಸುರೇಶ್ ಶೆಟ್ಟಿ ಬಗ್ಗೆ ಮಾನಹಾನಿ ಆಗುವ ರೀತಿ ವರದಿ ಬರೆದು ಪತ್ರಿಕೆಯ ಪ್ರತಿಯನ್ನು ವಾಟ್ಸಪ್ ನಲ್ಲಿ ಕಳುಹಿಸಿದ್ದರು. ಆನಂತರ, ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ್ದಾರೆ.
ವರದಿಯನ್ನು ಪ್ರಕಟಿಸದೆ ತೆಗೆದು ಹಾಕಲು 50 ಲಕ್ಷ ನೀಡಬೇಕೆಂದು ಸುರೇಶ್ ಶೆಟ್ಟಿ ಅವರನ್ನು ಬ್ಲಾಕ್ಮೇಲ್ ನಡೆಸಿದ್ದಾರೆ. ಇದರಿಂದ ನೊಂದ ಸುರೇಶ್ ಶೆಟ್ಟಿ, ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
            
            
            Karkala Deformative article about Businessesman in local newspaper, three journalists booked for blackmail for demanding 50 lakhs cash.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm