ಬ್ರೇಕಿಂಗ್ ನ್ಯೂಸ್
09-01-23 10:18 pm Udupi Correspondent ಕ್ರೈಂ
ಕುಂದಾಪುರ, ಜ.9: ತೇಜೋವಧೆ ಮಾಡುವ ರೀತಿ ವರದಿ ಬರೆದು ಉದ್ಯಮಿಯೊಬ್ಬರಿಗೆ 50 ಲಕ್ಷ ಹಣ ನೀಡುವಂತೆ ಬ್ಲಾಕ್ಮೇಲ್ ಮಾಡಿ, ಬೆದರಿಸಿದ ಬಗ್ಗೆ ಕೆಲವು ಪತ್ರಕರ್ತರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಸಹನಾ ಎಸ್ಟೇಟ್ ಅಡ್ಮಿನಿಸ್ಟ್ರೇಟಿವ್ ಕಂಪನಿ ಪಾಲುದಾರ ಸುರೇಶ್ ಶೆಟ್ಟಿ ಎಂಬವರು ಕುಂದಾಪುರ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಟಿಪಿ ಮಂಜುನಾಥ, ಹರೀಶ ಭಂಡಾರಿ ಕುಂಭಾಶಿ, ಮಝರ್ ಸೇರಿ ಹಲವರ ಹೆಸರನ್ನು ಬರೆಯಲಾಗಿದೆ. ಇವರು ಸುರೇಶ್ ಶೆಟ್ಟಿ ಬಗ್ಗೆ ಮಾನಹಾನಿ ಆಗುವ ರೀತಿ ವರದಿ ಬರೆದು ಪತ್ರಿಕೆಯ ಪ್ರತಿಯನ್ನು ವಾಟ್ಸಪ್ ನಲ್ಲಿ ಕಳುಹಿಸಿದ್ದರು. ಆನಂತರ, ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ್ದಾರೆ.
ವರದಿಯನ್ನು ಪ್ರಕಟಿಸದೆ ತೆಗೆದು ಹಾಕಲು 50 ಲಕ್ಷ ನೀಡಬೇಕೆಂದು ಸುರೇಶ್ ಶೆಟ್ಟಿ ಅವರನ್ನು ಬ್ಲಾಕ್ಮೇಲ್ ನಡೆಸಿದ್ದಾರೆ. ಇದರಿಂದ ನೊಂದ ಸುರೇಶ್ ಶೆಟ್ಟಿ, ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Karkala Deformative article about Businessesman in local newspaper, three journalists booked for blackmail for demanding 50 lakhs cash.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm