ಬ್ರೇಕಿಂಗ್ ನ್ಯೂಸ್
17-10-20 04:38 pm Dilip : Bengaluru Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 17: ತನ್ನ ಮಗಳು ದಲಿತ ಯುವಕನನ್ನು ಪ್ರೀತಿಸಿದ್ದಾಳೆಂಬ ಕೋಪದಲ್ಲಿ ಬಿಕಾಂ ಕಲಿಯುತ್ತಿದ್ದ 18 ವರ್ಷದ ಪುತ್ರಿಯನ್ನೇ ಕೊಲೆಗೈದು ಕಟ್ಟುಕತೆ ಕಟ್ಟಿದ ಅಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ಬಳಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಕೃಷ್ಣಪ್ಪ (48) ಮತ್ತು ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ಅವರ ಇಬ್ಬರು ಪುತ್ರರನ್ನು ಬಂಧಿಸಲಾಗಿದೆ. ಅ.8ರಂದು ಪುತ್ರಿ ಹೇಮಲತಾ ನಾಪತ್ತೆಯಾಗಿರುವ ಬಗ್ಗೆ ತಂದೆ ಕುಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಮರುದಿನ ಆಕೆಯ ಶವ ಮಾವಿನ ತೋಟದಲ್ಲಿ ಪತ್ತೆಯಾಗಿದ್ದಾಗಿ ಪೊಲೀಸರಿಗೆ ತಂದೆಯೇ ತಿಳಿಸಿದ್ದರು. ಅಲ್ಲದೆ, ಘಟನೆಯ ಬಗ್ಗೆ ಶಂಕೆ ವ್ಯಕ್ತಪಡಿಸಿದ ತಂದೆ ಕೃಷ್ಣಪ್ಪ, ಕೃತ್ಯವನ್ನು ಪುತ್ರಿಯ ಪ್ರಿಯಕರನಾಗಿದ್ದ ಪುನೀತ್ ಮಾಡಿರಬೇಕೆಂದು ಸಂಶಯ ಪಟ್ಟಿದ್ದ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅಂಥ ಸುಳಿವು ಸಿಗಲಿಲ್ಲ.

ಬಳಿಕ ಸಂಶಯದ ಮೇರೆಗೆ ಕೃಷ್ಣಪ್ಪನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನೈಜ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಅಲ್ಲದೆ, ತನ್ನ ಇಬ್ಬರು ಪುತ್ರರು ಕೂಡ ಕೃತ್ಯಕ್ಕೆ ಸಹಕರಿಸಿದ್ದಾರೆಂದು ತಿಳಿಸಿದ್ದಾನೆ. ಪೊಲೀಸರು ಮೂವರನ್ನೂ ಬಂಧಿಸಿದ್ದು, ಮರ್ಯಾದಾ ಹತ್ಯೆ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೂವರು ಸೇರಿ ಪುತ್ರಿಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದಲ್ಲದೆ, ಶವವನ್ನು ಮಾವಿನ ತೋಟದ ಬಳಿಯ ಚರಂಡಿಯಲ್ಲಿ ಎಸೆದಿದ್ದರು. ಸ್ಥಳೀಯರು ಶವ ಪತ್ತೆಯಾದ ಬಗ್ಗೆ ಮಾಹಿತಿ ನೀಡಿದ್ದರು.
In a stunning turn of events, a case of gang rape turned out be case of honour killing with the arrest of victim’s father and her elder brother along with her minor brother on Friday in Magadi, Ramnagara, Karnataka.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm