ಬ್ರೇಕಿಂಗ್ ನ್ಯೂಸ್
17-10-20 04:38 pm Dilip : Bengaluru Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 17: ತನ್ನ ಮಗಳು ದಲಿತ ಯುವಕನನ್ನು ಪ್ರೀತಿಸಿದ್ದಾಳೆಂಬ ಕೋಪದಲ್ಲಿ ಬಿಕಾಂ ಕಲಿಯುತ್ತಿದ್ದ 18 ವರ್ಷದ ಪುತ್ರಿಯನ್ನೇ ಕೊಲೆಗೈದು ಕಟ್ಟುಕತೆ ಕಟ್ಟಿದ ಅಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ಬಳಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಕೃಷ್ಣಪ್ಪ (48) ಮತ್ತು ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ಅವರ ಇಬ್ಬರು ಪುತ್ರರನ್ನು ಬಂಧಿಸಲಾಗಿದೆ. ಅ.8ರಂದು ಪುತ್ರಿ ಹೇಮಲತಾ ನಾಪತ್ತೆಯಾಗಿರುವ ಬಗ್ಗೆ ತಂದೆ ಕುಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಮರುದಿನ ಆಕೆಯ ಶವ ಮಾವಿನ ತೋಟದಲ್ಲಿ ಪತ್ತೆಯಾಗಿದ್ದಾಗಿ ಪೊಲೀಸರಿಗೆ ತಂದೆಯೇ ತಿಳಿಸಿದ್ದರು. ಅಲ್ಲದೆ, ಘಟನೆಯ ಬಗ್ಗೆ ಶಂಕೆ ವ್ಯಕ್ತಪಡಿಸಿದ ತಂದೆ ಕೃಷ್ಣಪ್ಪ, ಕೃತ್ಯವನ್ನು ಪುತ್ರಿಯ ಪ್ರಿಯಕರನಾಗಿದ್ದ ಪುನೀತ್ ಮಾಡಿರಬೇಕೆಂದು ಸಂಶಯ ಪಟ್ಟಿದ್ದ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅಂಥ ಸುಳಿವು ಸಿಗಲಿಲ್ಲ.
ಬಳಿಕ ಸಂಶಯದ ಮೇರೆಗೆ ಕೃಷ್ಣಪ್ಪನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನೈಜ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಅಲ್ಲದೆ, ತನ್ನ ಇಬ್ಬರು ಪುತ್ರರು ಕೂಡ ಕೃತ್ಯಕ್ಕೆ ಸಹಕರಿಸಿದ್ದಾರೆಂದು ತಿಳಿಸಿದ್ದಾನೆ. ಪೊಲೀಸರು ಮೂವರನ್ನೂ ಬಂಧಿಸಿದ್ದು, ಮರ್ಯಾದಾ ಹತ್ಯೆ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೂವರು ಸೇರಿ ಪುತ್ರಿಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದಲ್ಲದೆ, ಶವವನ್ನು ಮಾವಿನ ತೋಟದ ಬಳಿಯ ಚರಂಡಿಯಲ್ಲಿ ಎಸೆದಿದ್ದರು. ಸ್ಥಳೀಯರು ಶವ ಪತ್ತೆಯಾದ ಬಗ್ಗೆ ಮಾಹಿತಿ ನೀಡಿದ್ದರು.
In a stunning turn of events, a case of gang rape turned out be case of honour killing with the arrest of victim’s father and her elder brother along with her minor brother on Friday in Magadi, Ramnagara, Karnataka.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm