ಬ್ರೇಕಿಂಗ್ ನ್ಯೂಸ್
17-10-20 04:38 pm Dilip : Bengaluru Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 17: ತನ್ನ ಮಗಳು ದಲಿತ ಯುವಕನನ್ನು ಪ್ರೀತಿಸಿದ್ದಾಳೆಂಬ ಕೋಪದಲ್ಲಿ ಬಿಕಾಂ ಕಲಿಯುತ್ತಿದ್ದ 18 ವರ್ಷದ ಪುತ್ರಿಯನ್ನೇ ಕೊಲೆಗೈದು ಕಟ್ಟುಕತೆ ಕಟ್ಟಿದ ಅಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ಬಳಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಕೃಷ್ಣಪ್ಪ (48) ಮತ್ತು ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ಅವರ ಇಬ್ಬರು ಪುತ್ರರನ್ನು ಬಂಧಿಸಲಾಗಿದೆ. ಅ.8ರಂದು ಪುತ್ರಿ ಹೇಮಲತಾ ನಾಪತ್ತೆಯಾಗಿರುವ ಬಗ್ಗೆ ತಂದೆ ಕುಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಮರುದಿನ ಆಕೆಯ ಶವ ಮಾವಿನ ತೋಟದಲ್ಲಿ ಪತ್ತೆಯಾಗಿದ್ದಾಗಿ ಪೊಲೀಸರಿಗೆ ತಂದೆಯೇ ತಿಳಿಸಿದ್ದರು. ಅಲ್ಲದೆ, ಘಟನೆಯ ಬಗ್ಗೆ ಶಂಕೆ ವ್ಯಕ್ತಪಡಿಸಿದ ತಂದೆ ಕೃಷ್ಣಪ್ಪ, ಕೃತ್ಯವನ್ನು ಪುತ್ರಿಯ ಪ್ರಿಯಕರನಾಗಿದ್ದ ಪುನೀತ್ ಮಾಡಿರಬೇಕೆಂದು ಸಂಶಯ ಪಟ್ಟಿದ್ದ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅಂಥ ಸುಳಿವು ಸಿಗಲಿಲ್ಲ.

ಬಳಿಕ ಸಂಶಯದ ಮೇರೆಗೆ ಕೃಷ್ಣಪ್ಪನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನೈಜ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಅಲ್ಲದೆ, ತನ್ನ ಇಬ್ಬರು ಪುತ್ರರು ಕೂಡ ಕೃತ್ಯಕ್ಕೆ ಸಹಕರಿಸಿದ್ದಾರೆಂದು ತಿಳಿಸಿದ್ದಾನೆ. ಪೊಲೀಸರು ಮೂವರನ್ನೂ ಬಂಧಿಸಿದ್ದು, ಮರ್ಯಾದಾ ಹತ್ಯೆ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೂವರು ಸೇರಿ ಪುತ್ರಿಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದಲ್ಲದೆ, ಶವವನ್ನು ಮಾವಿನ ತೋಟದ ಬಳಿಯ ಚರಂಡಿಯಲ್ಲಿ ಎಸೆದಿದ್ದರು. ಸ್ಥಳೀಯರು ಶವ ಪತ್ತೆಯಾದ ಬಗ್ಗೆ ಮಾಹಿತಿ ನೀಡಿದ್ದರು.
In a stunning turn of events, a case of gang rape turned out be case of honour killing with the arrest of victim’s father and her elder brother along with her minor brother on Friday in Magadi, Ramnagara, Karnataka.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm