ಬ್ರೇಕಿಂಗ್ ನ್ಯೂಸ್
13-01-23 02:32 pm Mangalore Correspondent ಕ್ರೈಂ
ಮಂಗಳೂರು, ಜ.13: ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್ಸ್ ಪ್ರಕರಣದಲ್ಲಿ ಮತ್ತಿಬ್ಬರು ವೈದ್ಯರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ಡಾ.ರಾಘವ ದತ್ತಾ(28) ಮತ್ತು ಬೆಂಗಳೂರು ಮೂಲದ ಡಾ.ಬಾಲಾಜಿ(29) ಬಂಧಿತರು. ರಾಘವ ದತ್ತಾ ಮಂಗಳೂರಿನ ಅತ್ತಾವರದಲ್ಲಿ ವಾಸವಿದ್ದು ಅನಸ್ತೇಶಿಯಾ ವಿಭಾಗದಲ್ಲಿ ಪಿಜಿ ಮಾಡಿಕೊಂಡಿದ್ದರೆ, ಬಾಲಾಜಿ ಫಳ್ನೀರ್ ನಲ್ಲಿ ವಾಸವಿದ್ದು ಜನರಲ್ ಮೆಡಿಸಿನ್ ವಿಭಾಗದಲ್ಲಿ ಎಂಡಿ ಮಾಡುತ್ತಿದ್ದರು. ಈವರೆಗೆ ಒಟ್ಟು 12 ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಿಶೋರಿಲಾಲ್ ಬಂಟ್ಸ್ ಹಾಸ್ಟೆಲ್ ಬಳಿಯ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದು ಗಾಂಜಾ, ಎಂಡಿಎಂಎ ಡ್ರಗ್ಸ್ ಅನ್ನು ವೈದ್ಯಕೀಯ ವಿದ್ಯಾರ್ಥಿಗಳಿಗೆ ಪೂರೈಸುತ್ತಿದ್ದ. ಆನಂತರ ವಿದ್ಯಾರ್ಥಿಗಳು ಮತ್ತು ವೈದ್ಯರೇ ಗಾಂಜಾ, ಇನ್ನಿತರ ಡ್ರಗ್ಸ್ ಅನ್ನು ಇತರರಿಗೂ ಪೂರೈಸಲು ಆರಂಭಿಸಿದ್ದರು. ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಜಾಲದ ಬೆನ್ನತ್ತಿ ಒಟ್ಟು 15 ಮಂದಿಯನ್ನು ಬಂಧಿಸಿದ್ದಾರೆ.
Drug trafficking in Mangalore medical colleges other two doctors arrested by Police. The arrested are identified as Dr Raghavendra Data (28) from Andhra Pradesh, presently residing in Attavar and pursuing his post-graduation in anaesthesia, and Dr Balaji (29) from Ulsoor, Bengaluru presently residing in Falnir and pursuing his MD in general medicine. With the arrest of the two, the total arrests in the case has reached 15.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 08:30 pm
HK News Staffer
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm