ಬ್ರೇಕಿಂಗ್ ನ್ಯೂಸ್
17-10-20 09:19 pm Dilip: Bengaluru Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 17: ಮನೀಶ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನ ಬಂಧಿಸಿದ್ದು ಈ ವೇಳೆ ಇಬ್ಬರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಬಂಧಿತರನ್ನು ಶಶಿಕಿರಣ್ ಅಲಿಯಾಸ್ ಮುನ್ನಾ (45), ಗಣೇಶ್ (39), ನಿತ್ಯ (29) ಮತ್ತು ಅಕ್ಷಯ್ (32) ಎಂದು ಗುರುತಿಸಲಾಗಿದೆ. ಈ ವೇಳೆ ಇಬ್ಬರು ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು ಪ್ರತಿಯಾಗಿ ಕಾಲಿಗೆ ಗುಂಡು ಹಾರಿಸಿದ್ದಾರೆ.
ಆರೋಪಿಗಳನ್ನು ವಶಕ್ಕೆ ಪಡೆದ ಬಳಿಕ, ಪೊಲೀಸರು ಮನೀಶ್ ಶೆಟ್ಟಿಯನ್ನು ಹತ್ಯೆಗೈಯಲು ಬಳಸಿದ್ದ ಮಾರಕಾಸ್ತ್ರಗಳನ್ನ ಜಪ್ತಿ ಮಾಡಲು ಮುಂದಾಗಿದ್ದರು. ಇದಕ್ಕಾಗಿ, ಹೊಸೂರು ರಸ್ತೆಯ ಬಾರ್ಲೆನ್ ಸ್ಮಶಾನ ಬಳಿ ಪೊಲೀಸರು ತಪಾಸಣೆ ಮಾಡಿದ್ದರು. ಆದರೆ, ಆರೋಪಿಗಳು ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ, ಪರಾರಿಯಾಗಲು ನೋಡಿದ್ದಾರೆ ಎನ್ನಲಾಗುತ್ತಿದೆ. ಪೊಲೀಸರು ಫೈರಿಂಗ್ ನಿಂದ ಗಾಯಗೊಂಡಿರುವ ಅಕ್ಷಯ್ ಹಾಗೂ ಶಶಿಕಿರಣ್ ಎಂಬಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಧಿತರ ಪೈಕಿ ಶಶಿಕಿರಣ್ ಮತ್ತು ನಿತ್ಯ ಕೊಡಗು ಮೂಲದವರು ಎನ್ನಲಾಗುತ್ತಿದ್ದು, ಗಣೇಶ್ ಮತ್ತು ಅಕ್ಷಯ್ ಮಂಗಳೂರಿನವರು ಎನ್ನುವ ಮಾಹಿತಿ ಸಿಕ್ಕಿದೆ.
ಬೆಂಗಳೂರಿನ ಬ್ರಿಗೇಟ್ ರಸ್ತೆಯಲ್ಲಿರುವ ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿಯನ್ನು ಗುರುವಾರ ರಾತ್ರಿ ಹತ್ಯೆ ಮಾಡಲಾಗಿತ್ತು. ದರೋಡೆ, ಕೊಲೆ ಸೇರಿ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದ ಮನೀಶ್ ವಿರುದ್ಧ ರೌಡಿ ಶೀಟ್ ಓಪನ್ ಮಾಡಲಾಗಿತ್ತು. ಇತ್ತೀಚೆಗೆ ಪಕ್ಕದ ಇನ್ನೊಂದು ಬಾರ್ ಮಾಲೀಕನ ಜೊತೆ ಗಲಾಟೆ ಮಾಡಿಕೊಂಡಿದ್ದ ಮನೀಶ್ ನನ್ನು ಸುಪಾರಿ ಕೊಟ್ಟು ಕೊಲ್ಲಿಸಲಾಗಿದೆ ಎನ್ನುವ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
In connection to the shootout and murder of Bangalore bar owner Manish Shetty, the Bangalore police have succeeding in arresting 4 accused. It is stated two of the accused attacked on the police in which police firing has taken place.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm